ಬ್ರೇಕಿಂಗ್ ನ್ಯೂಸ್
22-08-20 02:37 pm Headline Karnataka News Network ದೇಶ - ವಿದೇಶ
ಕೊರೊನಾ ಸಾಂಕ್ರಮಿಕ ವಿಶ್ವದಾದ್ಯಂತ ಎರಡು ವರ್ಷದಲ್ಲಿ ನಿರ್ಮೂಲನೆಯಾಗಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅದಾನೊಮ್ ಗೆಬ್ರೆಯೆಸಸ್ ಹೇಳಿದ್ದಾರೆ.
ಇಂದು ಶತಕ ಹಿಂದೆ 1918 ರಲ್ಲಿ ಕಾಣಿಸಿಕೊಂಡಿದ್ದ ಸ್ಪ್ಯಾನಿಷ್ ಜ್ವರ ಎರಡು ವರ್ಷಗಳ ಕಾಲ ಜಗತ್ತನ್ನು ಕಾಡಿತ್ತು. ಈಗ ಒಂದು ವೇಳೆ ಲಸಿಕೆ ಪತ್ತೆಹಚ್ಚಲು ಜಗತ್ತು ಒಗ್ಗೂಡಿ ಯಶಸ್ವಿಯಾದರೆ, ಕೊರೊನಾ ವೈರಸ್ ಪಿಡುಗು ಎರಡು ವರ್ಷಗಳಲ್ಲಿ ಇಲ್ಲವಾಗಿಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಧಿಕ ತಂತ್ರಜ್ಞಾನ ಮತ್ತು ಸಂಪರ್ಕದಿಂದಾಗಿ ವೈರಸ್ ಹರಡುವ ಸಾಧ್ಯತೆ ಅಧಿಕ. ಅದು ಹೆಚ್ಚು ವೇಗವಾಗಿ ಹರಡಬಲ್ಲದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಹಾಗೆಯೆ ಇದನ್ನು ತಡೆಯಲು ಅಗತ್ಯವಾದ ತಂತ್ರಜ್ಞಾನ ಹಾಗೂ ಜ್ಞಾನ ಕೂಡಾ ನಮ್ಮ ಬಳಿ ಇದೆ ಎಂದು ವಿಶ್ಲೇಷಿಸಿದ್ದಾರೆ.
ಸಾಬೀತಾಗದ ಯಾವುದೇ ಲಸಿಕೆ ಇಲ್ಲದ ಹೊತ್ತಿನಲ್ಲಿ ಸಾಂಕ್ರಾಮಿಕ ರೋಗವು ಎಷ್ಟು ಬೇಗ ನಿಯಂತ್ರಣಕ್ಕೆ ಬರಬಹುದು ಎಂಬುದನ್ನು ಮಾಹಿತಿ ನೀಡುವ ವಿಷಯದಲ್ಲಿ ಆರೋಗ್ಯ ಸಂಸ್ಥೆ ಯಾವಾಗಲೂ ಜಾಗರೂಕವಾಗಿರುತ್ತದೆ ಎಂದೂ ಅವರು ಹೇಳಿದರು.
ವಿಶ್ವಾದ್ಯಂತ 2.28 ಕೋಟಿ ಮಂದಿಗೆ ಸೋಂಕು ತಗುಲಿದ್ದು, 1.46 ಕೋಟಿ ಮಂದಿ ಇದುವರೆಗೆ ಗುಣಮುಖರಾಗಿದ್ದಾರೆ. 7.96 ಲಕ್ಷ ಜನರು ಬಲಿಯಾಗಿದ್ದಾರೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am