ಬ್ರೇಕಿಂಗ್ ನ್ಯೂಸ್
22-08-20 02:37 pm Headline Karnataka News Network ದೇಶ - ವಿದೇಶ
ಕೊರೊನಾ ಸಾಂಕ್ರಮಿಕ ವಿಶ್ವದಾದ್ಯಂತ ಎರಡು ವರ್ಷದಲ್ಲಿ ನಿರ್ಮೂಲನೆಯಾಗಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅದಾನೊಮ್ ಗೆಬ್ರೆಯೆಸಸ್ ಹೇಳಿದ್ದಾರೆ.
ಇಂದು ಶತಕ ಹಿಂದೆ 1918 ರಲ್ಲಿ ಕಾಣಿಸಿಕೊಂಡಿದ್ದ ಸ್ಪ್ಯಾನಿಷ್ ಜ್ವರ ಎರಡು ವರ್ಷಗಳ ಕಾಲ ಜಗತ್ತನ್ನು ಕಾಡಿತ್ತು. ಈಗ ಒಂದು ವೇಳೆ ಲಸಿಕೆ ಪತ್ತೆಹಚ್ಚಲು ಜಗತ್ತು ಒಗ್ಗೂಡಿ ಯಶಸ್ವಿಯಾದರೆ, ಕೊರೊನಾ ವೈರಸ್ ಪಿಡುಗು ಎರಡು ವರ್ಷಗಳಲ್ಲಿ ಇಲ್ಲವಾಗಿಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಧಿಕ ತಂತ್ರಜ್ಞಾನ ಮತ್ತು ಸಂಪರ್ಕದಿಂದಾಗಿ ವೈರಸ್ ಹರಡುವ ಸಾಧ್ಯತೆ ಅಧಿಕ. ಅದು ಹೆಚ್ಚು ವೇಗವಾಗಿ ಹರಡಬಲ್ಲದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಹಾಗೆಯೆ ಇದನ್ನು ತಡೆಯಲು ಅಗತ್ಯವಾದ ತಂತ್ರಜ್ಞಾನ ಹಾಗೂ ಜ್ಞಾನ ಕೂಡಾ ನಮ್ಮ ಬಳಿ ಇದೆ ಎಂದು ವಿಶ್ಲೇಷಿಸಿದ್ದಾರೆ.
ಸಾಬೀತಾಗದ ಯಾವುದೇ ಲಸಿಕೆ ಇಲ್ಲದ ಹೊತ್ತಿನಲ್ಲಿ ಸಾಂಕ್ರಾಮಿಕ ರೋಗವು ಎಷ್ಟು ಬೇಗ ನಿಯಂತ್ರಣಕ್ಕೆ ಬರಬಹುದು ಎಂಬುದನ್ನು ಮಾಹಿತಿ ನೀಡುವ ವಿಷಯದಲ್ಲಿ ಆರೋಗ್ಯ ಸಂಸ್ಥೆ ಯಾವಾಗಲೂ ಜಾಗರೂಕವಾಗಿರುತ್ತದೆ ಎಂದೂ ಅವರು ಹೇಳಿದರು.
ವಿಶ್ವಾದ್ಯಂತ 2.28 ಕೋಟಿ ಮಂದಿಗೆ ಸೋಂಕು ತಗುಲಿದ್ದು, 1.46 ಕೋಟಿ ಮಂದಿ ಇದುವರೆಗೆ ಗುಣಮುಖರಾಗಿದ್ದಾರೆ. 7.96 ಲಕ್ಷ ಜನರು ಬಲಿಯಾಗಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm