ಬ್ರೇಕಿಂಗ್ ನ್ಯೂಸ್
22-08-20 04:04 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 22: ಭಾರತ-ಪಾಕ್ ಅಂತಾರಾಷ್ಟ್ರೀಯ ಗಡಿಭಾಗದಿಂದ ಪಂಜಾಬ್ ಪ್ರದೇಶಕ್ಕೆ ಒಳನುಸುಳಿದ್ದ ಐವರು ವ್ಯಕ್ತಿಗಳನ್ನ ಭಾರತದ ಗಡಿಭದ್ರತಾ ಪಡೆಯ ಸೈನಿಕರು ಕೊಂದುಹಾಕಿದ್ದಾರೆ.
ಗಡಿದಾಟಿ ಬಂದದ್ದನ್ನ ಪ್ರಶ್ನಿಸಿದ್ದಕ್ಕೆ ಗುಂಡಿನ ದಾಳಿ ಎಸಗಿದ ಹಿನ್ನೆಲೆಯಲ್ಲಿ ಪ್ರತಿದಾಳಿ ನಡೆಸಿ ಅವರನ್ನು ಸಾಯಿಸಲಾಯಿತು ಎಂದು ಬಿಎಸ್ಎಫ್ ಅಧಿಕಾರಿ ತಿಳಿಸಿದ್ಧಾರೆ.
ಪಂಜಾಬ್ನ ತರನ್ ತಾರನ್ ಸಾಹಿಬ್ ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಗಡಿ ನಿಯಮ ಉಲ್ಲಂಘಿಸಿದ ವ್ಯಕ್ತಿಗಳು ಅನುಮಾನಾಸ್ಪದವಾಗಿ ಸಂಚರಿಸುತ್ತಿರುವುದು ಕಂಡ ಬಂದ ನಂತರ 103ನೇ ಬೆಟಾಲಿಯನ್ ತುಕಡಿಗಳನ್ನ ಎಚ್ಚರಿಸಲಾಯಿತು. ಅವರನ್ನ ನಿಲ್ಲಿಸಲು ಹೇಳಿದಾಗ ಆ ವ್ಯಕ್ತಿಗಳು ಬಿಎಸ್ಎಫ್ ತುಕಡಿಗಳ ಮೇಲೆ ಗುಂಡಿನ ದಾಳಿ ನಡೆಸಿದರು. ಆತ್ಮರಕ್ಷಣೆಗಾಗಿ ಪ್ರತಿದಾಳಿ ನಡೆಸಲಾಯಿತು. ಆಗ ಆ ಐವರು ವ್ಯಕ್ತಿಗಳು ಸಾವನ್ನಪ್ಪಿದರು” ಎಂದು ಬಾರ್ಡರ್ ಸೆಕ್ಯೂರಿಟಿ ಫೋರ್ಸ್ನ ಸೇನಾಧಿಕಾರಿ ವಿವರ ನೀಡಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm