ಬ್ರೇಕಿಂಗ್ ನ್ಯೂಸ್
22-08-20 07:01 pm Headline Karnataka News Network ದೇಶ - ವಿದೇಶ
ಬೆಂಗಳೂರು, ಆಗಸ್ಟ್ 22: ಎರಡು ದಿನಗಳ ಹಿಂದಷ್ಟೇ ತನ್ನ ಹೊಸ ದೇಶದ ಬಗ್ಗೆ ಹೇಳಿಕೊಂಡಿದ್ದ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಆಫ್ರಿಕಾ ಖಂಡದ ಈಕ್ವೆಡಾರ್ ದೇಶದ ಬಳಿಯ ದ್ವೀಪ ಒಂದರಲ್ಲಿ ಗಣೇಶ ಚತುರ್ಥಿ ದಿನವೇ ಹೊಸ ದೇಶದ ರಿಸರ್ವ್ ಬ್ಯಾಂಕ್ ಲಾಂಚ್ ಮಾಡಿದ್ದಾನೆ.
ಹೊಸ ದೇಶಕ್ಕೆ "ಕೈಲಾಸ" ಎಂದು ಹೆಸರಿಟ್ಟಿದ್ದು ಅಲ್ಲಿನ ಪ್ರಧಾನಿಯಾಗಿ ತನ್ನನ್ನೇ ಘೋಷಣೆ ಮಾಡಿಕೊಂಡಿದ್ದಾನೆ. 2019ರ ನವೆಂಬರ್ ನಲ್ಲಿ ಭಾರತದಿಂದ ನಾಪತ್ತೆಯಾದ ಬಳಿಕ ನಿತ್ಯಾನಂದ ಈ ಹೊಸ ದ್ವೀಪದಲ್ಲಿ ನೆಲೆಯಾಗಿದ್ದಾನೆ ಎನ್ನಲಾಗ್ತಿದೆ. ಈ ದ್ವೀಪ ಖಚಿತವಾಗಿ ಎಲ್ಲಿದೆ ಎನ್ನುವುದು ಗೊತ್ತಾಗಿಲ್ಲ. ಕೆಲವು ಮಾಧ್ಯಮಗಳ ಮಾಹಿತಿಯ ಪ್ರಕಾರ, ಈಕ್ವೆಡಾರ್ ದೇಶದ ಕರಾವಳಿ ತೀರದಲ್ಲಿರುವ ದ್ವೀಪ ಆಗಿದ್ದು ನಿತ್ಯಾನಂದ ಅದನ್ನು ಖರೀದಿಸಿ ಅಲ್ಲಿಯೇ ನೆಲೆ ಕಂಡುಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಆದರೆ ಈಕ್ವೆಡಾರ್ ತನಗೆ ಸೇರಿದ ಯಾವುದೇ ದ್ವೀಪದಲ್ಲಿ ಅಂಥ ವ್ಯಕ್ತಿ ಇಲ್ಲ ಎಂದು ಹೇಳಿದೆ.

ತಮ್ಮ ದೇಶಗಳಲ್ಲಿ ಹಿಂದುತ್ವ ಪಾಲಿಸಲಾಗದೆ ಪರಿತ್ಯಕ್ತರಾದ ಹಿಂದುಗಳು ಸೇರಿ ಈ ಹೊಸ ದೇಶವನ್ನು ಕಟ್ಟಿದ್ದಾರೆ. ಈ ದೇಶಕ್ಕೆ ಯಾವುದೇ ಗಡಿಯ ಮಿತಿ ಇರುವುದಿಲ್ಲ. ನಾನೇನು ಹಿಂದು ಧರ್ಮ ಸುಧಾರಕ ಎಂದು ಹೇಳಿಕೊಳ್ಳಲ್ಲ. ಆದರೆ ಹಿಂದುಗಳನ್ನು ಎಚ್ಚರಿಸುವವನು ಎನ್ನಲು ಬಯಸುತ್ತೇನೆ ಎಂದು ಹೊಸ ವಿಡಿಯೋದಲ್ಲಿ ನಿತ್ಯಾನಂದ ಹೇಳಿದ್ದಾನೆ.
ನಿತ್ಯಾನಂದ ತನ್ನ ಅಧಿಕೃತ ವೆಬ್ ಸೈಟ್ www.kailasa.org ಮೂಲಕ ಹೊರ ಜಗತ್ತಿಗೆ ಮಾಹಿತಿ ತಿಳಿಸುತ್ತಿದ್ದಾನೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am