ಬ್ರೇಕಿಂಗ್ ನ್ಯೂಸ್
22-08-20 07:01 pm Headline Karnataka News Network ದೇಶ - ವಿದೇಶ
ಬೆಂಗಳೂರು, ಆಗಸ್ಟ್ 22: ಎರಡು ದಿನಗಳ ಹಿಂದಷ್ಟೇ ತನ್ನ ಹೊಸ ದೇಶದ ಬಗ್ಗೆ ಹೇಳಿಕೊಂಡಿದ್ದ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಆಫ್ರಿಕಾ ಖಂಡದ ಈಕ್ವೆಡಾರ್ ದೇಶದ ಬಳಿಯ ದ್ವೀಪ ಒಂದರಲ್ಲಿ ಗಣೇಶ ಚತುರ್ಥಿ ದಿನವೇ ಹೊಸ ದೇಶದ ರಿಸರ್ವ್ ಬ್ಯಾಂಕ್ ಲಾಂಚ್ ಮಾಡಿದ್ದಾನೆ.
ಹೊಸ ದೇಶಕ್ಕೆ "ಕೈಲಾಸ" ಎಂದು ಹೆಸರಿಟ್ಟಿದ್ದು ಅಲ್ಲಿನ ಪ್ರಧಾನಿಯಾಗಿ ತನ್ನನ್ನೇ ಘೋಷಣೆ ಮಾಡಿಕೊಂಡಿದ್ದಾನೆ. 2019ರ ನವೆಂಬರ್ ನಲ್ಲಿ ಭಾರತದಿಂದ ನಾಪತ್ತೆಯಾದ ಬಳಿಕ ನಿತ್ಯಾನಂದ ಈ ಹೊಸ ದ್ವೀಪದಲ್ಲಿ ನೆಲೆಯಾಗಿದ್ದಾನೆ ಎನ್ನಲಾಗ್ತಿದೆ. ಈ ದ್ವೀಪ ಖಚಿತವಾಗಿ ಎಲ್ಲಿದೆ ಎನ್ನುವುದು ಗೊತ್ತಾಗಿಲ್ಲ. ಕೆಲವು ಮಾಧ್ಯಮಗಳ ಮಾಹಿತಿಯ ಪ್ರಕಾರ, ಈಕ್ವೆಡಾರ್ ದೇಶದ ಕರಾವಳಿ ತೀರದಲ್ಲಿರುವ ದ್ವೀಪ ಆಗಿದ್ದು ನಿತ್ಯಾನಂದ ಅದನ್ನು ಖರೀದಿಸಿ ಅಲ್ಲಿಯೇ ನೆಲೆ ಕಂಡುಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಆದರೆ ಈಕ್ವೆಡಾರ್ ತನಗೆ ಸೇರಿದ ಯಾವುದೇ ದ್ವೀಪದಲ್ಲಿ ಅಂಥ ವ್ಯಕ್ತಿ ಇಲ್ಲ ಎಂದು ಹೇಳಿದೆ.

ತಮ್ಮ ದೇಶಗಳಲ್ಲಿ ಹಿಂದುತ್ವ ಪಾಲಿಸಲಾಗದೆ ಪರಿತ್ಯಕ್ತರಾದ ಹಿಂದುಗಳು ಸೇರಿ ಈ ಹೊಸ ದೇಶವನ್ನು ಕಟ್ಟಿದ್ದಾರೆ. ಈ ದೇಶಕ್ಕೆ ಯಾವುದೇ ಗಡಿಯ ಮಿತಿ ಇರುವುದಿಲ್ಲ. ನಾನೇನು ಹಿಂದು ಧರ್ಮ ಸುಧಾರಕ ಎಂದು ಹೇಳಿಕೊಳ್ಳಲ್ಲ. ಆದರೆ ಹಿಂದುಗಳನ್ನು ಎಚ್ಚರಿಸುವವನು ಎನ್ನಲು ಬಯಸುತ್ತೇನೆ ಎಂದು ಹೊಸ ವಿಡಿಯೋದಲ್ಲಿ ನಿತ್ಯಾನಂದ ಹೇಳಿದ್ದಾನೆ.
ನಿತ್ಯಾನಂದ ತನ್ನ ಅಧಿಕೃತ ವೆಬ್ ಸೈಟ್ www.kailasa.org ಮೂಲಕ ಹೊರ ಜಗತ್ತಿಗೆ ಮಾಹಿತಿ ತಿಳಿಸುತ್ತಿದ್ದಾನೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm