ಬ್ರೇಕಿಂಗ್ ನ್ಯೂಸ್
07-04-21 05:33 pm Headline Karnataka News Network ದೇಶ - ವಿದೇಶ
ನವದೆಹಲಿ,,ಎ.7: ದೇಶದಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ರಾಜ್ಯಗಳ ಪೈಕಿ ಪಂಜಾಬ್ ಕೂಡ ಒಂದು. ಇದೀಗ ಅಲ್ಲಿನ ರಾಜ್ಯ ಸರ್ಕಾರ ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ನೈಟ್ ಕರ್ಫ್ಯೂ ಮೊರೆ ಹೋಗಿದೆ. ಇಂದಿನಿಂದ ಪಂಜಾಬ್ನಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಲಿದ್ದು ಏಪ್ರಿಲ್ 30ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ಅಲ್ಲಿನ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಆದೇಶಿಸಿದ್ದಾರೆ.
ನೈಟ್ ಕರ್ಫ್ಯೂ ಜೊತೆಗೆ ಬಹಿರಂಗ ರಾಜಕೀಯ ಸಮಾವೇಶಗಳನ್ನೂ ಸಹ ಬ್ಯಾನ್ ಮಾಡಲಾಗಿದೆ. ಈ ನಿಯಮ ಉಲ್ಲಂಘಿಸಿದವರ ವಿರುದ್ಧ ಡಿಎಂಎ ಮತ್ತು ಎಪಿಡೆಮಿಕ್ ಆ್ಯಕ್ಟ್ನಡಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಮುಂದುವರೆದು ಅಂತ್ಯಸಂಸ್ಕಾರ, ಮದುವೆಯಂಥ ಕಾರ್ಯಕ್ರಮಗಳಲ್ಲಿ ಒಳಾಂಗಣದಲ್ಲಿ 50 ಮಂದಿ ಮತ್ತು ಹೊರಾಂಗಣದಲ್ಲಿ 100 ಮಂದಿಗಷ್ಟೇ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ. ಅಲ್ಲದೇ ಸರ್ಕಾರಿ ಕಚೇರಿಯ ಉದ್ಯೋಗಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದಿದ್ದಾರೆ.
ಈಗಾಗಲೇ ಅಲ್ಲಿನ ವಿದ್ಯಾ ಸಂಸ್ಥೆಗಳನ್ನ ಏಪ್ರಿಲ್ 30 ರವರೆಗೆ ತೆರೆಯದಂತೆ ಹೇಳಲಾಗಿದೆ. ಇನ್ನು ಮಾಲ್ಗಳಿಗೆ ಏಕಕಾಲಕ್ಕೆ 100 ಜನರಿಗೆ ಮಾತ್ರ ಎಂಟ್ರಿಗೆ ಅವಕಾಶ ನೀಡಲಾಗಿದೆ.
The Punjab government has decided to impose a night curfew till the month-end as the state is witnessing a spike in Covid-19 infections.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm