ಬ್ರೇಕಿಂಗ್ ನ್ಯೂಸ್
23-08-20 04:09 pm Headline Karnataka News Network ದೇಶ - ವಿದೇಶ
ಕಾಂಗ್ರೆಸ್ ಪಕ್ಷವು ನಾಳೆ ಉನ್ನತ ಮಟ್ಟದ ಸಭೆ ಸೇರುತ್ತಿರುವುದರಿಂದ, 20 ಕ್ಕೂ ಹೆಚ್ಚು ಮುಖಂಡರು ಸೋನಿಯಾ ಗಾಂಧಿಗೆ ಬರೆದಿರುವ ಪತ್ರದಲ್ಲಿ ಕಾಂಗ್ರೆಸ್ ನಾಯಕತ್ವ ಕುರಿತು ಉಲ್ಲೇಖಿಸಿರುವ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆಂತರಿಕ ಬಿಕ್ಕಟ್ಟನ್ನು ಪತ್ರದಲ್ಲಿ ಉಲ್ಲೇಖಿಸಿ ಹಿರಿಯ ನಾಯಕರು ಪಕ್ಷದ ನಾಯಕತ್ವದ ವಿಷಯದ ಬಗ್ಗೆ ಚರ್ಚಿಸಿದ್ದಾರೆ.
ಪಕ್ಷದ ಉನ್ನತ ನಿರ್ಧಾರ ತೆಗೆದುಕೊಳ್ಳುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ನಾಳೆ ಆನ್ಲೈನ್ ನಲ್ಲಿ ಸಭೆ ಸೇರಲಿದೆ.
ಪತ್ರಕ್ಕೆ ಸಹಿ ಹಾಕಿದವರಲ್ಲಿ ಸಂಸತ್ತಿನ ಸದಸ್ಯರು, ಮಾಜಿ ಸಚಿವರು ಮತ್ತು ಮುಖ್ಯಮಂತ್ರಿಗಳು ಮತ್ತು ಸಿಡಬ್ಲ್ಯೂಸಿ ಸದಸ್ಯರು ಸೇರಿದ್ದಾರೆ.
ಒಂದು ವರ್ಷದ ಹಿಂದೆ, ಲೋಕಸಭಾ ಚುನಾವಣೆಯಲ್ಲಿ ಸತತ ಎರಡನೇ ಬಾರಿಗೆ ಪಕ್ಷದ ಶೋಚನೀಯ ಸೋಲಿನ ನಂತರ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ ನಂತರ, ಸೋನಿಯಾ ಗಾಂಧಿ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.
ಕಾಂಗ್ರೆಸ್ ಪಕ್ಷದ ನಡಾವಳಿಯ ಕುರಿತು ಹಿರಿಯ ಮತ್ತು ಕಿರಿಯ ಮುಖಂಡರ ನಡುವೆ ಕಳೆದ ವರ್ಷ ಭಿನ್ನಾಭಿಪ್ರಾಯ ಆರಂಭವಾಗಿತ್ತು.
73 ವರ್ಷದ ಸೋನಿಯಾ ಗಾಂಧಿ, ಅವರ ಆರೋಗ್ಯದ ಕಾರಣದಿಂದ ಅಧ್ಯಕ್ಷರಾಗಿ ಮುಂದುವರಿಯಲು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಹುಲ್ ಗಾಂಧಿ, ಮತ್ತೆ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಲು ಪಕ್ಷದೊಳಗೆ ಬಲವಾದ ಒಮ್ಮತವಿದೆ.
ಆದರೆ ಇತ್ತೀಚೆಗೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ತಮ್ಮ ಕುಟುಂಬದ ಹೊರಗಿನವರು ಅಧ್ಯಕ್ಷರಾಗಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm