ಬ್ರೇಕಿಂಗ್ ನ್ಯೂಸ್
23-08-20 04:09 pm Headline Karnataka News Network ದೇಶ - ವಿದೇಶ
ಕಾಂಗ್ರೆಸ್ ಪಕ್ಷವು ನಾಳೆ ಉನ್ನತ ಮಟ್ಟದ ಸಭೆ ಸೇರುತ್ತಿರುವುದರಿಂದ, 20 ಕ್ಕೂ ಹೆಚ್ಚು ಮುಖಂಡರು ಸೋನಿಯಾ ಗಾಂಧಿಗೆ ಬರೆದಿರುವ ಪತ್ರದಲ್ಲಿ ಕಾಂಗ್ರೆಸ್ ನಾಯಕತ್ವ ಕುರಿತು ಉಲ್ಲೇಖಿಸಿರುವ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆಂತರಿಕ ಬಿಕ್ಕಟ್ಟನ್ನು ಪತ್ರದಲ್ಲಿ ಉಲ್ಲೇಖಿಸಿ ಹಿರಿಯ ನಾಯಕರು ಪಕ್ಷದ ನಾಯಕತ್ವದ ವಿಷಯದ ಬಗ್ಗೆ ಚರ್ಚಿಸಿದ್ದಾರೆ.
ಪಕ್ಷದ ಉನ್ನತ ನಿರ್ಧಾರ ತೆಗೆದುಕೊಳ್ಳುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ನಾಳೆ ಆನ್ಲೈನ್ ನಲ್ಲಿ ಸಭೆ ಸೇರಲಿದೆ.
ಪತ್ರಕ್ಕೆ ಸಹಿ ಹಾಕಿದವರಲ್ಲಿ ಸಂಸತ್ತಿನ ಸದಸ್ಯರು, ಮಾಜಿ ಸಚಿವರು ಮತ್ತು ಮುಖ್ಯಮಂತ್ರಿಗಳು ಮತ್ತು ಸಿಡಬ್ಲ್ಯೂಸಿ ಸದಸ್ಯರು ಸೇರಿದ್ದಾರೆ.
ಒಂದು ವರ್ಷದ ಹಿಂದೆ, ಲೋಕಸಭಾ ಚುನಾವಣೆಯಲ್ಲಿ ಸತತ ಎರಡನೇ ಬಾರಿಗೆ ಪಕ್ಷದ ಶೋಚನೀಯ ಸೋಲಿನ ನಂತರ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ ನಂತರ, ಸೋನಿಯಾ ಗಾಂಧಿ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.
ಕಾಂಗ್ರೆಸ್ ಪಕ್ಷದ ನಡಾವಳಿಯ ಕುರಿತು ಹಿರಿಯ ಮತ್ತು ಕಿರಿಯ ಮುಖಂಡರ ನಡುವೆ ಕಳೆದ ವರ್ಷ ಭಿನ್ನಾಭಿಪ್ರಾಯ ಆರಂಭವಾಗಿತ್ತು.
73 ವರ್ಷದ ಸೋನಿಯಾ ಗಾಂಧಿ, ಅವರ ಆರೋಗ್ಯದ ಕಾರಣದಿಂದ ಅಧ್ಯಕ್ಷರಾಗಿ ಮುಂದುವರಿಯಲು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಹುಲ್ ಗಾಂಧಿ, ಮತ್ತೆ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಲು ಪಕ್ಷದೊಳಗೆ ಬಲವಾದ ಒಮ್ಮತವಿದೆ.
ಆದರೆ ಇತ್ತೀಚೆಗೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ತಮ್ಮ ಕುಟುಂಬದ ಹೊರಗಿನವರು ಅಧ್ಯಕ್ಷರಾಗಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm