ಬ್ರೇಕಿಂಗ್ ನ್ಯೂಸ್
08-04-21 10:53 am Headline Karnataka News Network ದೇಶ - ವಿದೇಶ
ಬೆಂಗಳೂರು, ಏಪ್ರಿಲ್ 8: ಬೆಂಗಳೂರು ಹಾಗೂ ಜಪಾನ್ ನಡುವೆ ನೇರ ವಿಮಾನ ಹಾರಾಟ ಜೂನ್ನಿಂದ ಪ್ರಾರಂಭವಾಗಲಿದೆ.
ಐಟಿ ಉದ್ಯಮದಲ್ಲಿ ಮುಂಚೂಣಿಯಲ್ಲಿರುವ, ಸಿಲಿಕಾನ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರಿಗೆ ದೇಶ, ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಆಗಮಿಸುತ್ತಿರುವುದರಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜಪಾನಿನ ಟೋಕಿಯೋ ನಡುವೆ ನೇರ ವಿಮಾನಗಳ ಹಾರಾಟಕ್ಕೆ ಚಾಲನೆ ನೀಡಲಾಗಿದೆ ಎಂದು ಜಪಾನ್ ಏರ್ಲೈನ್ಸ್ ಪ್ರಕಟಿಸಿದೆ.

ಜಪಾನ್ಗೆ ನೇರವಾಗಿ ವಿಮಾನಗಳ ಹಾರಾಟ ಸೇವೆ ಕಲ್ಪಿಸುವುದರಿಂದ ಎರಡೂ ದೇಶಗಳ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ. ಬೋಯಿಂಗ್ 787-88, ಹಾಗೂ ಜೆಎಲ್753 ವಿಮಾನ ಈ ನಡುವೆ ಹಾರಾಟ ನಡೆಸಲಿವೆ.
ದೆಹಲಿ ಮತ್ತು ಮುಂಬೈ ನಂತರ ಅತಿ ಹೆಚ್ಚು ಪ್ರಯಾಣಿಕರು ಹಾರಾಟ ನಡೆಸುವ ಮೂರನೇ ವಿಮಾನ ನಿಲ್ದಾಣ ಎಂಬ ಪ್ರಶಂಸೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಾತ್ರವಾಗಿದೆ.
ದಕ್ಷಿಣ ಭಾರತದ ಇತರೆ ವಿಮಾನ ನಿಲ್ಧಾಣಗಳಿಗಿಂತ ಬೆಂಗಳೂರಿನ ವಾತಾವರಣ ಹಿತಕರವಾಗಿದೆ. ಇದರ ಜತೆಗೆ ಆಟೋಮೊಬೈಲ್, ಬಯೋಟೆಕ್ನಾಲಜಿ, ಟೆಲಿಕಮ್ಯೂನಿಕೇಷನ್ ನಂಥ ವಿಶ್ವದ ನಾನಾ ಸಂಸ್ಥೆಗಳು ಬೆಂಗಳೂರಿಗೆ ಹೆಚ್ಚಿಗೆ ಪ್ರಯಾಣ ಬೆಳೆಸುವುದರಿಂದ ಜಪಾನ್ಗೆ ನೇರ ವಿಮಾನ ಸೇವೆ ಕಲ್ಪಿಸಲಾಗಿದೆ ಎಂದು ಜಪಾನ್ ಏರ್ಲೈನ್ಸ್ ಪ್ರಕಟಣೆ ತಿಳಿಸಿದೆ.
Bengaluru will be connected to a new international destination — Tokyo. While flight services by Japan Airlines were to commence between the two cities last year, the plan had to be shelved even before its launch due to the outbreak of covid.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 09:04 pm
Mangalore Correspondent
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm