ಬ್ರೇಕಿಂಗ್ ನ್ಯೂಸ್
08-04-21 10:53 am Headline Karnataka News Network ದೇಶ - ವಿದೇಶ
ಬೆಂಗಳೂರು, ಏಪ್ರಿಲ್ 8: ಬೆಂಗಳೂರು ಹಾಗೂ ಜಪಾನ್ ನಡುವೆ ನೇರ ವಿಮಾನ ಹಾರಾಟ ಜೂನ್ನಿಂದ ಪ್ರಾರಂಭವಾಗಲಿದೆ.
ಐಟಿ ಉದ್ಯಮದಲ್ಲಿ ಮುಂಚೂಣಿಯಲ್ಲಿರುವ, ಸಿಲಿಕಾನ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರಿಗೆ ದೇಶ, ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಆಗಮಿಸುತ್ತಿರುವುದರಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜಪಾನಿನ ಟೋಕಿಯೋ ನಡುವೆ ನೇರ ವಿಮಾನಗಳ ಹಾರಾಟಕ್ಕೆ ಚಾಲನೆ ನೀಡಲಾಗಿದೆ ಎಂದು ಜಪಾನ್ ಏರ್ಲೈನ್ಸ್ ಪ್ರಕಟಿಸಿದೆ.

ಜಪಾನ್ಗೆ ನೇರವಾಗಿ ವಿಮಾನಗಳ ಹಾರಾಟ ಸೇವೆ ಕಲ್ಪಿಸುವುದರಿಂದ ಎರಡೂ ದೇಶಗಳ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ. ಬೋಯಿಂಗ್ 787-88, ಹಾಗೂ ಜೆಎಲ್753 ವಿಮಾನ ಈ ನಡುವೆ ಹಾರಾಟ ನಡೆಸಲಿವೆ.
ದೆಹಲಿ ಮತ್ತು ಮುಂಬೈ ನಂತರ ಅತಿ ಹೆಚ್ಚು ಪ್ರಯಾಣಿಕರು ಹಾರಾಟ ನಡೆಸುವ ಮೂರನೇ ವಿಮಾನ ನಿಲ್ದಾಣ ಎಂಬ ಪ್ರಶಂಸೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಾತ್ರವಾಗಿದೆ.
ದಕ್ಷಿಣ ಭಾರತದ ಇತರೆ ವಿಮಾನ ನಿಲ್ಧಾಣಗಳಿಗಿಂತ ಬೆಂಗಳೂರಿನ ವಾತಾವರಣ ಹಿತಕರವಾಗಿದೆ. ಇದರ ಜತೆಗೆ ಆಟೋಮೊಬೈಲ್, ಬಯೋಟೆಕ್ನಾಲಜಿ, ಟೆಲಿಕಮ್ಯೂನಿಕೇಷನ್ ನಂಥ ವಿಶ್ವದ ನಾನಾ ಸಂಸ್ಥೆಗಳು ಬೆಂಗಳೂರಿಗೆ ಹೆಚ್ಚಿಗೆ ಪ್ರಯಾಣ ಬೆಳೆಸುವುದರಿಂದ ಜಪಾನ್ಗೆ ನೇರ ವಿಮಾನ ಸೇವೆ ಕಲ್ಪಿಸಲಾಗಿದೆ ಎಂದು ಜಪಾನ್ ಏರ್ಲೈನ್ಸ್ ಪ್ರಕಟಣೆ ತಿಳಿಸಿದೆ.
Bengaluru will be connected to a new international destination — Tokyo. While flight services by Japan Airlines were to commence between the two cities last year, the plan had to be shelved even before its launch due to the outbreak of covid.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm