ಬ್ರೇಕಿಂಗ್ ನ್ಯೂಸ್
08-04-21 10:53 am Headline Karnataka News Network ದೇಶ - ವಿದೇಶ
ಬೆಂಗಳೂರು, ಏಪ್ರಿಲ್ 8: ಬೆಂಗಳೂರು ಹಾಗೂ ಜಪಾನ್ ನಡುವೆ ನೇರ ವಿಮಾನ ಹಾರಾಟ ಜೂನ್ನಿಂದ ಪ್ರಾರಂಭವಾಗಲಿದೆ.
ಐಟಿ ಉದ್ಯಮದಲ್ಲಿ ಮುಂಚೂಣಿಯಲ್ಲಿರುವ, ಸಿಲಿಕಾನ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರಿಗೆ ದೇಶ, ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಆಗಮಿಸುತ್ತಿರುವುದರಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜಪಾನಿನ ಟೋಕಿಯೋ ನಡುವೆ ನೇರ ವಿಮಾನಗಳ ಹಾರಾಟಕ್ಕೆ ಚಾಲನೆ ನೀಡಲಾಗಿದೆ ಎಂದು ಜಪಾನ್ ಏರ್ಲೈನ್ಸ್ ಪ್ರಕಟಿಸಿದೆ.
ಜಪಾನ್ಗೆ ನೇರವಾಗಿ ವಿಮಾನಗಳ ಹಾರಾಟ ಸೇವೆ ಕಲ್ಪಿಸುವುದರಿಂದ ಎರಡೂ ದೇಶಗಳ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ. ಬೋಯಿಂಗ್ 787-88, ಹಾಗೂ ಜೆಎಲ್753 ವಿಮಾನ ಈ ನಡುವೆ ಹಾರಾಟ ನಡೆಸಲಿವೆ.
ದೆಹಲಿ ಮತ್ತು ಮುಂಬೈ ನಂತರ ಅತಿ ಹೆಚ್ಚು ಪ್ರಯಾಣಿಕರು ಹಾರಾಟ ನಡೆಸುವ ಮೂರನೇ ವಿಮಾನ ನಿಲ್ದಾಣ ಎಂಬ ಪ್ರಶಂಸೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಾತ್ರವಾಗಿದೆ.
ದಕ್ಷಿಣ ಭಾರತದ ಇತರೆ ವಿಮಾನ ನಿಲ್ಧಾಣಗಳಿಗಿಂತ ಬೆಂಗಳೂರಿನ ವಾತಾವರಣ ಹಿತಕರವಾಗಿದೆ. ಇದರ ಜತೆಗೆ ಆಟೋಮೊಬೈಲ್, ಬಯೋಟೆಕ್ನಾಲಜಿ, ಟೆಲಿಕಮ್ಯೂನಿಕೇಷನ್ ನಂಥ ವಿಶ್ವದ ನಾನಾ ಸಂಸ್ಥೆಗಳು ಬೆಂಗಳೂರಿಗೆ ಹೆಚ್ಚಿಗೆ ಪ್ರಯಾಣ ಬೆಳೆಸುವುದರಿಂದ ಜಪಾನ್ಗೆ ನೇರ ವಿಮಾನ ಸೇವೆ ಕಲ್ಪಿಸಲಾಗಿದೆ ಎಂದು ಜಪಾನ್ ಏರ್ಲೈನ್ಸ್ ಪ್ರಕಟಣೆ ತಿಳಿಸಿದೆ.
Bengaluru will be connected to a new international destination — Tokyo. While flight services by Japan Airlines were to commence between the two cities last year, the plan had to be shelved even before its launch due to the outbreak of covid.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm