ಬ್ರೇಕಿಂಗ್ ನ್ಯೂಸ್
09-04-21 10:37 am Headline Karnataka News Network ದೇಶ - ವಿದೇಶ
ಶೋಪಿಯಾನ: ದಕ್ಷಿಣ ಕಾಶ್ಮೀರದ ಶೋಪಿಯಾನಾದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಹತ್ಯೆಗೀಡಾಗಿದ್ದಾರೆ. ನಾಲ್ವರು ಯೋಧರಿಗೆ ಗಾಯವಾಗಿದೆ.

ಗುರುವಾರ ಸಂಜೆ ಶೋಪಿಯಾನಾ ಪಟ್ಟಣದಲ್ಲಿ ಉಗ್ರರು ಇದ್ದಾರೆಂಬ ಖಚಿತ ಮಾಹಿತಿ ಮೇರೆಗೆ ರಕ್ಷಣಾ ಪಡೆಗಳು ಕಾರ್ಯಾಚರಣೆ ಶುರು ಮಾಡಿದ್ದವು. ಈ ವೇಳೆ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಇನ್ನಿಬ್ಬರು ಸ್ಥಳೀಯ ಜಾನ್ ಮೊಹಲ್ಲಾ ಮಸೀದಿಯಲ್ಲಿ ಅಡಗಿದ್ದಾರೆ ಎಂದು ಹೇಳಲಾಗಿದೆ. ಈ ಎನ್ಕೌಂಟರ್ನಲ್ಲಿ ಸೇನೆಯ ಒಬ್ಬ ಅಧಿಕಾರಿ ಸೇರಿ ಒಟ್ಟು ನಾಲ್ವರು ಅಧಿಕಾರಿಗಳು ಗಾಯಗೊಂಡಿದ್ದಾರೆ.

ಹಾಗೇ ಇಂದು ಬೆಳಗ್ಗೆಯಿಂದ ಪುಲ್ವಾಮಾದಲ್ಲಿ ಉಗ್ರರ ಪತ್ತೆ ಕಾರ್ಯಾಚರಣೆ ಶುರುವಾಗಿದೆ. ಈಗಾಗಲೇ 2-3 ಉಗ್ರರು ಸೆರೆ ಸಿಕ್ಕಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಿನ್ನೆಯಿಂದ ಶೋಪಿಯಾನಾ ಮತ್ತು ಪುಲ್ವಾಮಾ ಎರಡೂ ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಂಡಿದೆ. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದೆರಡೂ ಜಿಲ್ಲೆಗಳಲ್ಲಿ ಪದೇಪದೆ ಉಗ್ರರು ಮತ್ತು ರಕ್ಷಣಾ ಪಡೆಗಳ ನಡುವೆ ಎನ್ಕೌಂಟರ್ ನಡೆಯುತ್ತಿರುತ್ತದೆ. ಇತ್ತೀಚೆಗಷ್ಟೇ ಶೋಪಿಯಾನಾದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರರಿಗೆ ನೆರವು ನೀಡುತ್ತಿದ್ದ 7 ಮಂದಿಯನ್ನು ಅರೆಸ್ಟ್ ಮಾಡಿ, ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು.
Two separate encounters broke out between security forces and terrorists in Shopian and Pulwama districts of south Kashmir, killing four terrorists and injuring four jawans.
18-04-26 02:43 pm
HK News Staffer
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am