ಬ್ರೇಕಿಂಗ್ ನ್ಯೂಸ್
23-08-20 07:06 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್.23: ಭಾರತದಲ್ಲಿ ಪ್ರತಿನಿತ್ಯ ಸರಿಸುಮಾರು 70,000 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಬೆಳಕಿಗೆ ಬರುತ್ತಿದೆ.
ದೇಶದಲ್ಲಿ ಈಗಾಗಲೇ ಕೊವಿಡ್-19 ಸೋಂಕಿತರ ಸಂಖ್ಯೆ 30 ಲಕ್ಷದ ಗಡಿ ದಾಟಿದೆ. ಕಳೆದ ವಾರವಷ್ದೇ 25 ಲಕ್ಷವಿದ್ದ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 8 ದಿನಗಳಲ್ಲೇ 30 ಲಕ್ಷದ ಗಡಿಗೆ ತಲುಪಿದೆ. ಈ ಹಿಂದೆಯೂ ಕೂಡಾ ಕೇವಲ ಎಂಟೇ ಎಂಟು ದಿನಗಳಲ್ಲಿ ಕೊವಿಡ್-19 ಪ್ರಕರಣಗಳ ಸಂಖ್ಯೆಯು 20 ಲಕ್ಷದಿಂದ 25 ಲಕ್ಷಕ್ಕೆ ಏರಿಕೆಯಾಗಿತ್ತು.
ಭಾರತದಲ್ಲಿ 24 ಗಂಟೆಗಳಲ್ಲೇ ಕೊರೊನಾವೈರಸ್ ಸೋಂಕಿಗೆ 912 ಮಂದಿ ಪ್ರಾಣ ಬಿಟ್ಟಿದ್ದು, 69239 ಜನರಿಗೆ ಮಹಾಮಾರಿ ಅಂಟಿಕೊಂಡಿರುವುದು ದೃಢಪಟ್ಟಿದೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3044941ಕ್ಕೆ ಏರಿಕೆಯಾಗಿದ್ದು, ಈ ಪೈಕಿ 2280567 ಸೋಂಕಿತರು ಗುಣಮುಖರಾಗಿದ್ದಾರೆ. ಉಳಿದಂತೆ 707668 ಸಕ್ರಿಯ ಪ್ರಕರಣಗಳಿದ್ದು, ಮಹಾಮಾರಿಗೆ ದೇಶದಲ್ಲಿ 56706 ಜನರು ಪ್ರಾಣ ಬಿಟ್ಟಿದ್ದಾರೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am