ಬ್ರೇಕಿಂಗ್ ನ್ಯೂಸ್
10-04-21 08:42 am Headline Karnataka News Network ದೇಶ - ವಿದೇಶ
ನಾಗ್ಪುರ, ಎ: 10: ಮಹಾರಾಷ್ಟ್ರದ ನಾಗ್ಪುರದ ಕೊವಿಡ್ ಆಸ್ಪತ್ರೆಯಲ್ಲಿ ಶುಕ್ರವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು ಅಪಘಾತದಲ್ಲಿ ನಾಲ್ಕು ಜನ ಮೃತಪಟ್ಟಿದ್ದಾರೆ. ಹಾಗೂ ಹಲವು ರೋಗಿಗಳು ಗಾಯಗೊಂಡಿದ್ದಾರೆ.
ಬೆಂಕಿ ಕಾಣಿಸಿಕೊಂಡ ಕೂಡಲೇ ಕನಿಷ್ಠ 27 ರೋಗಿಗಳನ್ನು ಇತರ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ನಗರದ ವಾಡಿ ಪ್ರದೇಶದ ಆಸ್ಪತ್ರೆಯಲ್ಲಿ ರಾತ್ರಿ 8.10 ಕ್ಕೆ ಈ ಘಟನೆ ನಡೆದಿದೆ.

“ಆಸ್ಪತ್ರೆಯ ಎರಡನೇ ಮಹಡಿಯಲ್ಲಿರುವ ಐಸಿಯುನ ಎಸಿ ಘಟಕದಿಂದ ಬೆಂಕಿ ಪ್ರಾರಂಭವಾಗಿದೆ ಎಂದು ವರದಿಯಾಗಿದೆ. ಬೆಂಕಿಯ ಅಪಘಡವು ಆ ಮಹಡಿಗೆ ಮಾತ್ರ ಸೀಮಿತವಾಗಿದ್ದು ಉಳಿದ ಮಹಡಿಗಳಿಗೆ ಹರಡಲಿಲ್ಲ ”ಎಂದು ನಾಗ್ಪುರ ಮುನ್ಸಿಪಲ್ ಕಾರ್ಪೊರೇಶನ್ನ (ಎನ್ಎಂಸಿ) ಮುಖ್ಯ ಅಗ್ನಿಶಾಮಕ ಅಧಿಕಾರಿ ರಾಜೇಂದ್ರ ಉಚ್ಕೆ ತಿಳಿಸಿದ್ದಾರೆ. ಹಾಗೂ ಅಪಘಾತ ನಡೆದ ಆಸ್ಪತ್ರೆ ಕೋವಿಡ್ ಅಲ್ಲದ ಆಸ್ಪತ್ರೆ ಎಂದು ಹೇಳಿದ್ರು.

ಇನ್ನು ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಮತ್ತು ಕೆಲವರು ಗಾಯಗೊಂಡಿದ್ದಾರೆ ಎಂದು ರಾಜೇಂದ್ರ ಉಚ್ಕೆ ಸ್ಪಷ್ಟಪಡಿಸಿದ್ದಾರೆ. “ಎರಡನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಾಗ 10 ರೋಗಿಗಳು ಇದ್ದರು. ಆರು ರೋಗಿಗಳು ತಾವಾಗಿಯೇ ಹೊರಬಂದರೆ, ಇತರ ನಾಲ್ವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ” ಎಂದು ಅವರು ತಿಳಿಸಿದ್ದಾರೆ.
Four people were killed after a fire broke out at a COVID-19 hospital in Maharashtra's Nagpur on Friday night. "27 patients at the hospital were shifted to other hospitals.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm