ಬ್ರೇಕಿಂಗ್ ನ್ಯೂಸ್
23-08-20 08:08 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್.23: ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತ್ಯಜಿಸಲು ಸೋನಿಯಾ ಗಾಂಧಿ ತೀರ್ಮಾನಿಸಿದ್ದಾರೆ. ಅಧ್ಯಕ್ಷ ಸ್ಥಾನ ತ್ಯಜಿಸಲು ತೀರ್ಮಾನಿಸಿದ್ದು, ತಕ್ಷಣವೇ ಹೊಸ ಅಧ್ಯಕ್ಷರನ್ನು ನೇಮಿಸಿಕೊಳ್ಳಿ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ಸೋನಿಯಾ ಸೂಚಿಸಿದ್ದಾರೆ.
ತಾವು ಹಂಗಾಮಿ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ್ದೇವೆ, ಇನ್ಮುಂದೆ ಪಕ್ಷದ ಸಂವಿಧಾನ ಪ್ರಕಾರ, ಹೊಸ ಅಧ್ಯಕ್ಷರ ನೇಮಕವಾಗಬೇಕಾಗಿದೆ. ತಕ್ಷಣವೇ ಆಯ್ಕೆ ಪ್ರಕ್ರಿಯೆ ಆರಂಭಿಸಿ ಎಂದು ಸೂಚನೆ ನೀಡಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಪಕ್ಷದ ನಿರ್ಧಾರಗಳನ್ನು ತೆಗೆದುಕೊಳ್ಳುವ ಅತ್ಯುನ್ನತ ಸಮಿತಿಯಾಗಿದೆ.
ನಾಳೆ ಈ ಸಮಿತಿ ಸಭೆ ನಿಗದಿಯಾಗಿದ್ದು, ಸೋನಿಯಾ ಸೂಚನೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ರಾಹುಲ್ ಗಾಂಧಿಯೇ ಮತ್ತೆ ಅಧ್ಯಕ್ಷರಾಗೋ ಸಾಧ್ಯತೆ ಇದೆ. ಈ ಮಧ್ಯೆ 23ಕ್ಕೂ ಹೆಚ್ಚು ಹಿರಿಯ ಕಾಂಗ್ರೆಸ್ಸಿಗರು, ಗಾಂಧಿ ಕುಟುಂಬೇತರ ಸದಸ್ಯರನ್ನು ಪಕ್ಷಾಧ್ಯಕ್ಷರನ್ನಾಗಿ ಆರಿಸಬೇಕು. ಪಕ್ಷದ ಕಾರ್ಯಕಾರಿ ಸಮಿತಿಯಲ್ಲಿ ಆಮೂಲಾಗ್ರ ಬದಲಾವಣೆಯಾಗಬೇಕೆಂದು ಪತ್ರ ಬರೆದಿದ್ದಾರೆ. ಈ ಕಾರಣದಿಂದಾಗಿ, ನಾಳೆ ನಡೆಯಲಿರೋ ಸಿಡಬ್ಲ್ಯುಸಿ ಸಭೆ ಕಾಂಗ್ರೆಸ್ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm