ಬ್ರೇಕಿಂಗ್ ನ್ಯೂಸ್
12-04-21 01:14 pm Headline Karnataka News Network ದೇಶ - ವಿದೇಶ
ನವದೆಹಲಿ, ಏಪ್ರಿಲ್ 12: ಸುಪ್ರೀಂ ಕೋರ್ಟ್ನ ಸುಮಾರು ಶೇ 50ರಷ್ಟು ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವ ಕಾರಣ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ನಿರ್ಧಾರ ಪ್ರಕಟಿಸಿದೆ. ಸದ್ಯಕ್ಕೆ ಭೌತಿಕ ವಿಚಾರಣೆಯನ್ನು ಸ್ಥಗಿತಗೊಳಿಸಲಾಗಿದೆ.
ವಿಡಿಯೋ ಮೂಲಕವೇ ನ್ಯಾಯಮೂರ್ತಿಗಳು ತಮ್ಮ ನಿವಾಸದಿಂದ ವಿಚಾರಣೆ ನಡೆಸುವುದಾಗಿ ತಿಳಿದುಬಂದಿದೆ. ನ್ಯಾಯಮೂರ್ತಿಗಳ ಕಚೇರಿ ಹಾಗೂ ರೆಜಿಸ್ಟ್ರಿಯಲ್ಲಿನ ಹಲವು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ.
ಎಲ್ಲಾ ಕೋರ್ಟ್ ಹಾಲ್ಗಳನ್ನು ಸ್ಯಾನಿಟೈಸ್ ಮಾಡಲಾಗಿದ್ದು, ಬೆಳಿಗ್ಗೆ 10.30ರ ಬದಲು 11.30ಕ್ಕೆ ವಿಚಾರಣೆ ಆರಂಭವಾಗಲಿದೆ. 10.30ಕ್ಕೆ ನಿಗದಿಯಾಗಿದ್ದ ನ್ಯಾಯಪೀಠ 11.30ಕ್ಕೆ ಆರಂಭವಾಗಲಿವೆ. 11ಕ್ಕೆ ನಿಗದಿಯಾಗಿದ್ದ ಪ್ರಕರಣಗಳ ವಿಚಾರಣೆ 12ರಿಂದ ಶುರುವಾಗಲಿವೆ ಎಂದು ಕೋರ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.
ಏಪ್ರಿಲ್ 11ರಂದು ದೆಹಲಿಯಲ್ಲಿ ಅತಿ ಹೆಚ್ಚಿನ ದಿನನಿತ್ಯದ ಪ್ರಕರಣ ದಾಖಲಾಗಿದ್ದು, 10,774 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಸದ್ಯಕ್ಕೆ 34,341 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ ದೆಹಲಿಯಲ್ಲಿ ಸೋಂಕಿನಿಂದ 11,283 ಮಂದಿ ಸಾವನ್ನಪ್ಪಿದ್ದಾರೆ. 6.79 ಲಕ್ಷ ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.
ದೆಹಲಿಯಲ್ಲಿಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದರಿಂದ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವತ್ತ ರಾಜ್ಯ ಸರ್ಕಾರ ಆಲೋಚಿಸುತ್ತಿದೆ.
Facing a grim scenario of 50 per cent of its staff testing positive for Covid, the Supreme Court on Monday decided that all Judges would function from their homes and the benches will assemble through video links.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
15-05-25 08:38 pm
HK News Desk
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 06:02 pm
Bangalore Correspondent
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm