ಬ್ರೇಕಿಂಗ್ ನ್ಯೂಸ್
12-04-21 01:14 pm Headline Karnataka News Network ದೇಶ - ವಿದೇಶ
ನವದೆಹಲಿ, ಏಪ್ರಿಲ್ 12: ಸುಪ್ರೀಂ ಕೋರ್ಟ್ನ ಸುಮಾರು ಶೇ 50ರಷ್ಟು ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವ ಕಾರಣ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ನಿರ್ಧಾರ ಪ್ರಕಟಿಸಿದೆ. ಸದ್ಯಕ್ಕೆ ಭೌತಿಕ ವಿಚಾರಣೆಯನ್ನು ಸ್ಥಗಿತಗೊಳಿಸಲಾಗಿದೆ.
ವಿಡಿಯೋ ಮೂಲಕವೇ ನ್ಯಾಯಮೂರ್ತಿಗಳು ತಮ್ಮ ನಿವಾಸದಿಂದ ವಿಚಾರಣೆ ನಡೆಸುವುದಾಗಿ ತಿಳಿದುಬಂದಿದೆ. ನ್ಯಾಯಮೂರ್ತಿಗಳ ಕಚೇರಿ ಹಾಗೂ ರೆಜಿಸ್ಟ್ರಿಯಲ್ಲಿನ ಹಲವು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ.

ಎಲ್ಲಾ ಕೋರ್ಟ್ ಹಾಲ್ಗಳನ್ನು ಸ್ಯಾನಿಟೈಸ್ ಮಾಡಲಾಗಿದ್ದು, ಬೆಳಿಗ್ಗೆ 10.30ರ ಬದಲು 11.30ಕ್ಕೆ ವಿಚಾರಣೆ ಆರಂಭವಾಗಲಿದೆ. 10.30ಕ್ಕೆ ನಿಗದಿಯಾಗಿದ್ದ ನ್ಯಾಯಪೀಠ 11.30ಕ್ಕೆ ಆರಂಭವಾಗಲಿವೆ. 11ಕ್ಕೆ ನಿಗದಿಯಾಗಿದ್ದ ಪ್ರಕರಣಗಳ ವಿಚಾರಣೆ 12ರಿಂದ ಶುರುವಾಗಲಿವೆ ಎಂದು ಕೋರ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.
ಏಪ್ರಿಲ್ 11ರಂದು ದೆಹಲಿಯಲ್ಲಿ ಅತಿ ಹೆಚ್ಚಿನ ದಿನನಿತ್ಯದ ಪ್ರಕರಣ ದಾಖಲಾಗಿದ್ದು, 10,774 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಸದ್ಯಕ್ಕೆ 34,341 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ ದೆಹಲಿಯಲ್ಲಿ ಸೋಂಕಿನಿಂದ 11,283 ಮಂದಿ ಸಾವನ್ನಪ್ಪಿದ್ದಾರೆ. 6.79 ಲಕ್ಷ ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.
ದೆಹಲಿಯಲ್ಲಿಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದರಿಂದ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವತ್ತ ರಾಜ್ಯ ಸರ್ಕಾರ ಆಲೋಚಿಸುತ್ತಿದೆ.
Facing a grim scenario of 50 per cent of its staff testing positive for Covid, the Supreme Court on Monday decided that all Judges would function from their homes and the benches will assemble through video links.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:07 pm
Mangalore Correspondent
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm