ಬ್ರೇಕಿಂಗ್ ನ್ಯೂಸ್
24-08-20 10:50 am Headline Karnataka News Network ದೇಶ - ವಿದೇಶ
ಕೊರೋನಾ ವೈರಸ್ ಅಂಟಿದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಸ್ಪಿಬಿಗೆ ಈಗ ಕೊರೋನಾ ವರದಿ ನೆಗೆಟಿವ್ ಬಂದಿದೆ. ಇದು ಅವರ ಅಭಿಮಾನಿ ವಲಯಕ್ಕೆ ಸಂತಸ ತಂದಿದೆ.
ಎಸ್ಪಿಬಿ ಕೊರೋನಾ ಸೋಂಕಿಗೆ ತುತ್ತಾಗಿ ಕಳೆದ ಎರಡು ವಾರಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎಸ್ಪಿಬಿ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿ ಹರಿದಾಡಿದ ಬೆನ್ನಲ್ಲೇ ಅವರು ಗುಣಮುಖರಾಗಲಿ ಎಂದು ಶುಭ ಹಾರೈಸಿದ್ದರು. ಕೊನೆಗೂ ಅಭಿಮಾನಿಗಳ ಕೋರಿಕೆ ಈಡೇರಿದೆ.
ಈ ಬಗ್ಗೆ ಗೀತ ಸಾಹಿತಿ ಕೆ. ಕಲ್ಯಾಣ್ ಮಾಹಿತಿ ನೀಡಿದ್ದಾರೆ. ಎಸ್ಪಿಬಿ ಆರೋಗ್ಯ ಸ್ಥಿರವಾಗಿದೆ. ಅವರಿಗೆ ಕೊರೋನಾ ವರದಿ ನೆಗೆಟಿವ್ ಬಂದಿದೆ ಎಂದು ಹೇಳಿದ್ದಾರೆ. ಕೊರೋನಾ ವೈರಸ್ ಬಂದಾಗ ದೇಹದಲ್ಲಿ ಸಾಕಷ್ಟು ಸಮಸ್ಯೆಗಳು ಕಾಡುತ್ತವೆ. ಆದರೆ, ಕೊರೋನಾದಿಂದ ಈಗ ಅವರು ಮುಕ್ತಿ ಹೊಂದಿರುವ ಹಿನ್ನೆಲೆಯಲ್ಲಿ ಆರೋಗ್ಯದಲ್ಲಿ ಚೇತರಿಕೆ ಕಾಣುವ ಆಶಾಭಾವ ಮೂಡಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm