ಬ್ರೇಕಿಂಗ್ ನ್ಯೂಸ್
14-04-21 02:14 pm Headline Karnataka News Network ದೇಶ - ವಿದೇಶ
Photo credits : Representative Image
ಕಾರವಾರ,ಏ. 14: ಉತ್ತರಕನ್ನಡ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಶಿಖರ ಬೋಟ್ ಹೌಸ್ ಸೇರ್ಪಡೆಯಾಗಿದೆ. ಕೇರಳ ಮಾದರಿಯಲ್ಲಿ ಪ್ರವಾಸೋದ್ಯಮಕ್ಕೆ ಟಚ್ ಸಿಕ್ಕಿದಂತಾಗಿದ್ದು, ಕಾರವಾರದ ಕಾಳಿ ನದಿಯಲ್ಲಿ ಕ್ರೂಸ್ ಪ್ರವಾಸಿ ಬೋಟ್ ಓಡಾಡಲಿದೆ. ಇನ್ಮುಂದೆ ಕಾರವಾರಕ್ಕೆ ಬರುವ ಪ್ರವಾಸಿಗರು ವಿನೂತನ ಶೈಲಿಯ ಬೋಟ್ ಮೂಲಕ ವಿಹಾರ ಮಾಡಿ ಕಾಲ ಕಳೆಯಬಹುದು.

ಉತ್ತರಕನ್ನಡ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಶಿಖರ ಹೌಸ್ ಬೋಟ್ ಸೇರ್ಪಡೆ ಗೊಂಡಿದ್ದು ಪ್ರವಾಸೋದ್ಯಮ ಉತ್ತೇಜಿಸಲು ಉತ್ತರ ಕನ್ನಡ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಖಾಸಗಿ ಸಹಭಾಗಿತ್ವದಲ್ಲಿ ಮುಂದಾಗಿದೆ. ಕಾರವಾರ ನಗರದ ಕಾಳಿ ರಿವರ್ ಗಾರ್ಡನ್ ವತಿಯಿಂದ ಶಿಖರ ಹೆಸರಿನ ಕ್ರೂಸ್ ಬೋಟ್ ಇನ್ಮುಂದೆ ಇಲ್ಲಿನ ನದಿ ಮತ್ತು ಸಮುದ್ರ ಸಂಗಮದಲ್ಲಿ ಓಡಾಡಲಿದೆ. ವಿನೂತನ ಶೈಲಿಯ ಕ್ರೂಸ್ ಬೋಟನ್ನ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಲೋಕಾರ್ಪಣೆಗೊಳಿಸಿದ್ರು.

ಪ್ರಕೃತಿ ಸೌಂದರ್ಯದಿಂದ ಕೂಡಿರುವ ಉತ್ತರ ಕನ್ನಡ ಜಿಲ್ಲೆಗೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಆಗಮಿಸ್ತಾರೆ. ಇಲ್ಲಿನ ಸುಂದರ ಪ್ರದೇಶಗಳನ್ನ ಕಂಡು ಖುಷಿಪಡ್ತಾರೆ. ಹೀಗಾಗಿ ಕೇರಳ ಮಾದರಿಯ ಕ್ರೂಸ್ ಮೂಲಕ ಇಲ್ಲಿಗೆ ಬರುವ ಪ್ರವಾಸಿಗರಿಗೆ ಸೇವೆ ನೀಡಲು ಯೋಜನೆ ರೂಪಿತಗೊಂಡಿದೆ. ಒಟ್ಟು 25 ಪ್ರವಾಸಿಗರ ಸಾಮರ್ಥ್ಯ ಹೊಂದಿರುವ ಶಿಖರ ಕ್ರೂಸ್ ಅತ್ಯಾಧುನಿಕ ಸೌಲಭ್ಯಗಳನ್ನ ಹೊಂದಿದೆ. ಕ್ರೂಸ್ ಒಳಗಡೆ ವಿಭಿನ್ನವಾಗಿ ರೂಪಿಸಲಾಗಿದೆ. ಉನ್ನತಮಟ್ಟದ ವುಡ್ ಮತ್ತು ಬಿದಿರಿನ ಬೊಂಬುಗಳನ್ನ ಬಳಸಿ ಅಂದಗೊಳಿಸಲಾಗಿದೆ.
Karwar now carries out boathouse tour to attract tourists just like Kerela boathouse.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm