ಬ್ರೇಕಿಂಗ್ ನ್ಯೂಸ್
14-04-21 02:14 pm Headline Karnataka News Network ದೇಶ - ವಿದೇಶ
Photo credits : Representative Image
ಕಾರವಾರ,ಏ. 14: ಉತ್ತರಕನ್ನಡ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಶಿಖರ ಬೋಟ್ ಹೌಸ್ ಸೇರ್ಪಡೆಯಾಗಿದೆ. ಕೇರಳ ಮಾದರಿಯಲ್ಲಿ ಪ್ರವಾಸೋದ್ಯಮಕ್ಕೆ ಟಚ್ ಸಿಕ್ಕಿದಂತಾಗಿದ್ದು, ಕಾರವಾರದ ಕಾಳಿ ನದಿಯಲ್ಲಿ ಕ್ರೂಸ್ ಪ್ರವಾಸಿ ಬೋಟ್ ಓಡಾಡಲಿದೆ. ಇನ್ಮುಂದೆ ಕಾರವಾರಕ್ಕೆ ಬರುವ ಪ್ರವಾಸಿಗರು ವಿನೂತನ ಶೈಲಿಯ ಬೋಟ್ ಮೂಲಕ ವಿಹಾರ ಮಾಡಿ ಕಾಲ ಕಳೆಯಬಹುದು.

ಉತ್ತರಕನ್ನಡ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಶಿಖರ ಹೌಸ್ ಬೋಟ್ ಸೇರ್ಪಡೆ ಗೊಂಡಿದ್ದು ಪ್ರವಾಸೋದ್ಯಮ ಉತ್ತೇಜಿಸಲು ಉತ್ತರ ಕನ್ನಡ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಖಾಸಗಿ ಸಹಭಾಗಿತ್ವದಲ್ಲಿ ಮುಂದಾಗಿದೆ. ಕಾರವಾರ ನಗರದ ಕಾಳಿ ರಿವರ್ ಗಾರ್ಡನ್ ವತಿಯಿಂದ ಶಿಖರ ಹೆಸರಿನ ಕ್ರೂಸ್ ಬೋಟ್ ಇನ್ಮುಂದೆ ಇಲ್ಲಿನ ನದಿ ಮತ್ತು ಸಮುದ್ರ ಸಂಗಮದಲ್ಲಿ ಓಡಾಡಲಿದೆ. ವಿನೂತನ ಶೈಲಿಯ ಕ್ರೂಸ್ ಬೋಟನ್ನ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಲೋಕಾರ್ಪಣೆಗೊಳಿಸಿದ್ರು.

ಪ್ರಕೃತಿ ಸೌಂದರ್ಯದಿಂದ ಕೂಡಿರುವ ಉತ್ತರ ಕನ್ನಡ ಜಿಲ್ಲೆಗೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಆಗಮಿಸ್ತಾರೆ. ಇಲ್ಲಿನ ಸುಂದರ ಪ್ರದೇಶಗಳನ್ನ ಕಂಡು ಖುಷಿಪಡ್ತಾರೆ. ಹೀಗಾಗಿ ಕೇರಳ ಮಾದರಿಯ ಕ್ರೂಸ್ ಮೂಲಕ ಇಲ್ಲಿಗೆ ಬರುವ ಪ್ರವಾಸಿಗರಿಗೆ ಸೇವೆ ನೀಡಲು ಯೋಜನೆ ರೂಪಿತಗೊಂಡಿದೆ. ಒಟ್ಟು 25 ಪ್ರವಾಸಿಗರ ಸಾಮರ್ಥ್ಯ ಹೊಂದಿರುವ ಶಿಖರ ಕ್ರೂಸ್ ಅತ್ಯಾಧುನಿಕ ಸೌಲಭ್ಯಗಳನ್ನ ಹೊಂದಿದೆ. ಕ್ರೂಸ್ ಒಳಗಡೆ ವಿಭಿನ್ನವಾಗಿ ರೂಪಿಸಲಾಗಿದೆ. ಉನ್ನತಮಟ್ಟದ ವುಡ್ ಮತ್ತು ಬಿದಿರಿನ ಬೊಂಬುಗಳನ್ನ ಬಳಸಿ ಅಂದಗೊಳಿಸಲಾಗಿದೆ.
Karwar now carries out boathouse tour to attract tourists just like Kerela boathouse.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm