ಬ್ರೇಕಿಂಗ್ ನ್ಯೂಸ್
14-04-21 02:14 pm Headline Karnataka News Network ದೇಶ - ವಿದೇಶ
Photo credits : Representative Image
ಕಾರವಾರ,ಏ. 14: ಉತ್ತರಕನ್ನಡ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಶಿಖರ ಬೋಟ್ ಹೌಸ್ ಸೇರ್ಪಡೆಯಾಗಿದೆ. ಕೇರಳ ಮಾದರಿಯಲ್ಲಿ ಪ್ರವಾಸೋದ್ಯಮಕ್ಕೆ ಟಚ್ ಸಿಕ್ಕಿದಂತಾಗಿದ್ದು, ಕಾರವಾರದ ಕಾಳಿ ನದಿಯಲ್ಲಿ ಕ್ರೂಸ್ ಪ್ರವಾಸಿ ಬೋಟ್ ಓಡಾಡಲಿದೆ. ಇನ್ಮುಂದೆ ಕಾರವಾರಕ್ಕೆ ಬರುವ ಪ್ರವಾಸಿಗರು ವಿನೂತನ ಶೈಲಿಯ ಬೋಟ್ ಮೂಲಕ ವಿಹಾರ ಮಾಡಿ ಕಾಲ ಕಳೆಯಬಹುದು.
ಉತ್ತರಕನ್ನಡ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಶಿಖರ ಹೌಸ್ ಬೋಟ್ ಸೇರ್ಪಡೆ ಗೊಂಡಿದ್ದು ಪ್ರವಾಸೋದ್ಯಮ ಉತ್ತೇಜಿಸಲು ಉತ್ತರ ಕನ್ನಡ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಖಾಸಗಿ ಸಹಭಾಗಿತ್ವದಲ್ಲಿ ಮುಂದಾಗಿದೆ. ಕಾರವಾರ ನಗರದ ಕಾಳಿ ರಿವರ್ ಗಾರ್ಡನ್ ವತಿಯಿಂದ ಶಿಖರ ಹೆಸರಿನ ಕ್ರೂಸ್ ಬೋಟ್ ಇನ್ಮುಂದೆ ಇಲ್ಲಿನ ನದಿ ಮತ್ತು ಸಮುದ್ರ ಸಂಗಮದಲ್ಲಿ ಓಡಾಡಲಿದೆ. ವಿನೂತನ ಶೈಲಿಯ ಕ್ರೂಸ್ ಬೋಟನ್ನ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಲೋಕಾರ್ಪಣೆಗೊಳಿಸಿದ್ರು.
ಪ್ರಕೃತಿ ಸೌಂದರ್ಯದಿಂದ ಕೂಡಿರುವ ಉತ್ತರ ಕನ್ನಡ ಜಿಲ್ಲೆಗೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಆಗಮಿಸ್ತಾರೆ. ಇಲ್ಲಿನ ಸುಂದರ ಪ್ರದೇಶಗಳನ್ನ ಕಂಡು ಖುಷಿಪಡ್ತಾರೆ. ಹೀಗಾಗಿ ಕೇರಳ ಮಾದರಿಯ ಕ್ರೂಸ್ ಮೂಲಕ ಇಲ್ಲಿಗೆ ಬರುವ ಪ್ರವಾಸಿಗರಿಗೆ ಸೇವೆ ನೀಡಲು ಯೋಜನೆ ರೂಪಿತಗೊಂಡಿದೆ. ಒಟ್ಟು 25 ಪ್ರವಾಸಿಗರ ಸಾಮರ್ಥ್ಯ ಹೊಂದಿರುವ ಶಿಖರ ಕ್ರೂಸ್ ಅತ್ಯಾಧುನಿಕ ಸೌಲಭ್ಯಗಳನ್ನ ಹೊಂದಿದೆ. ಕ್ರೂಸ್ ಒಳಗಡೆ ವಿಭಿನ್ನವಾಗಿ ರೂಪಿಸಲಾಗಿದೆ. ಉನ್ನತಮಟ್ಟದ ವುಡ್ ಮತ್ತು ಬಿದಿರಿನ ಬೊಂಬುಗಳನ್ನ ಬಳಸಿ ಅಂದಗೊಳಿಸಲಾಗಿದೆ.
Karwar now carries out boathouse tour to attract tourists just like Kerela boathouse.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm