ಬ್ರೇಕಿಂಗ್ ನ್ಯೂಸ್
14-04-21 02:14 pm Headline Karnataka News Network ದೇಶ - ವಿದೇಶ
Photo credits : Representative Image
ಕಾರವಾರ,ಏ. 14: ಉತ್ತರಕನ್ನಡ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಶಿಖರ ಬೋಟ್ ಹೌಸ್ ಸೇರ್ಪಡೆಯಾಗಿದೆ. ಕೇರಳ ಮಾದರಿಯಲ್ಲಿ ಪ್ರವಾಸೋದ್ಯಮಕ್ಕೆ ಟಚ್ ಸಿಕ್ಕಿದಂತಾಗಿದ್ದು, ಕಾರವಾರದ ಕಾಳಿ ನದಿಯಲ್ಲಿ ಕ್ರೂಸ್ ಪ್ರವಾಸಿ ಬೋಟ್ ಓಡಾಡಲಿದೆ. ಇನ್ಮುಂದೆ ಕಾರವಾರಕ್ಕೆ ಬರುವ ಪ್ರವಾಸಿಗರು ವಿನೂತನ ಶೈಲಿಯ ಬೋಟ್ ಮೂಲಕ ವಿಹಾರ ಮಾಡಿ ಕಾಲ ಕಳೆಯಬಹುದು.
ಉತ್ತರಕನ್ನಡ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಶಿಖರ ಹೌಸ್ ಬೋಟ್ ಸೇರ್ಪಡೆ ಗೊಂಡಿದ್ದು ಪ್ರವಾಸೋದ್ಯಮ ಉತ್ತೇಜಿಸಲು ಉತ್ತರ ಕನ್ನಡ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಖಾಸಗಿ ಸಹಭಾಗಿತ್ವದಲ್ಲಿ ಮುಂದಾಗಿದೆ. ಕಾರವಾರ ನಗರದ ಕಾಳಿ ರಿವರ್ ಗಾರ್ಡನ್ ವತಿಯಿಂದ ಶಿಖರ ಹೆಸರಿನ ಕ್ರೂಸ್ ಬೋಟ್ ಇನ್ಮುಂದೆ ಇಲ್ಲಿನ ನದಿ ಮತ್ತು ಸಮುದ್ರ ಸಂಗಮದಲ್ಲಿ ಓಡಾಡಲಿದೆ. ವಿನೂತನ ಶೈಲಿಯ ಕ್ರೂಸ್ ಬೋಟನ್ನ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಲೋಕಾರ್ಪಣೆಗೊಳಿಸಿದ್ರು.
ಪ್ರಕೃತಿ ಸೌಂದರ್ಯದಿಂದ ಕೂಡಿರುವ ಉತ್ತರ ಕನ್ನಡ ಜಿಲ್ಲೆಗೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಆಗಮಿಸ್ತಾರೆ. ಇಲ್ಲಿನ ಸುಂದರ ಪ್ರದೇಶಗಳನ್ನ ಕಂಡು ಖುಷಿಪಡ್ತಾರೆ. ಹೀಗಾಗಿ ಕೇರಳ ಮಾದರಿಯ ಕ್ರೂಸ್ ಮೂಲಕ ಇಲ್ಲಿಗೆ ಬರುವ ಪ್ರವಾಸಿಗರಿಗೆ ಸೇವೆ ನೀಡಲು ಯೋಜನೆ ರೂಪಿತಗೊಂಡಿದೆ. ಒಟ್ಟು 25 ಪ್ರವಾಸಿಗರ ಸಾಮರ್ಥ್ಯ ಹೊಂದಿರುವ ಶಿಖರ ಕ್ರೂಸ್ ಅತ್ಯಾಧುನಿಕ ಸೌಲಭ್ಯಗಳನ್ನ ಹೊಂದಿದೆ. ಕ್ರೂಸ್ ಒಳಗಡೆ ವಿಭಿನ್ನವಾಗಿ ರೂಪಿಸಲಾಗಿದೆ. ಉನ್ನತಮಟ್ಟದ ವುಡ್ ಮತ್ತು ಬಿದಿರಿನ ಬೊಂಬುಗಳನ್ನ ಬಳಸಿ ಅಂದಗೊಳಿಸಲಾಗಿದೆ.
Karwar now carries out boathouse tour to attract tourists just like Kerela boathouse.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm