ಬ್ರೇಕಿಂಗ್ ನ್ಯೂಸ್
24-08-20 12:13 pm Headline Karnataka News Network ದೇಶ - ವಿದೇಶ
ನವದೆಹಲಿ, ಆ. 24: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಪ್ಲಾನಿಂಗ್ ಅಂಡ್ ಮ್ಯಾನೇಜ್ಮೆಂಟ್(ಐಐಪಿಎಂ) ನಿರ್ದೇಶಕ ಅರಿಂದಂ ಚೌಧರಿ ಬಂಧನವಾಗಿದೆ.
ಸುಮಾರು 23 ಕೋಟಿ ರು ಗೂ ಅಧಿಕ ಸೇವಾ ತೆರಿಗೆ ವಂಚಿಸಿದ ಆರೋಪವನ್ನು ಅರಿಂದಂ ಹೊತ್ತುಕೊಂಡಿದ್ದಾರೆ. ದಕ್ಷಿಣ ದೆಹಲಿಯ ಸಿಜಿಎಸ್ಟಿ ತಂಡದವರು ಸೇವಾ ತೆರಿಗೆ ಅಡಿಯಲ್ಲಿ ಬರುವ CENVAT ವಂಚಿಸಿದ ಆರೋಪದ ಮೇಲೆ ಅರಿಂದಂ ಅವರನ್ನು ಬಂಧಿಸಿರುವುದಾಗಿ ಹೇಳಿದ್ದಾರೆ.
ಅರಿಂದಂ ಅವರನ್ನು ದೆಹಲಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ. ಜಿಎಸ್ಟಿ ಸಂಪೂರ್ಣವಾಗಿ ಜಾರಿಗೆ ಬರುವುದಕ್ಕೂ ಮುಂಚಿನ ಅವಧಿಯಲ್ಲಿ ಕೇಂದ್ರ ವ್ಯಾಟ್(CENVAT) ಕ್ಲೇಮ್ ಮಾಡುವ ಮೂಲಕ 23 ಕೋಟಿ ರು ವಂಚಿಸಿರುವುದು ಪತ್ತೆಯಾಗಿತ್ತು.
ವಿತ್ತೀಯ ಕಾಯ್ದೆ ಸೆಕ್ಷನ್ 89ರ ಅಡಿಯಲ್ಲಿ ಆರೋಪ ಹೊರೆಸಲಾಗಿದ್ದು, ಅರಿಂದಂ ಅವರ ಸಹೋದ್ಯೋಗಿ ಮಲೀಕ್ ಠಾಕೂರ್ ಅವರನ್ನು ಬಂಧಿಸಲಾಗಿದೆ. ದೆಹಲಿ ಸೇರಿದಂತೆ ದೇಶದ ವಿವಿಧೆಡೆ ಐಐಪಿಎಂ ಬಿ ಸ್ಕೂಲ್ ಹೊಂದಿದೆ.
ಮಾರ್ಚ್ 14, 2020ರಲ್ಲಿ ನಕಲಿ ಮೆಡಿಕಲ್ ಪ್ರಮಾಣ ಪತ್ರ ನೀಡಿದ ಆರೋಪ ಹೊತ್ತುಕೊಂಡಿದ್ದರು. ನಂತರ ಜಾಮೀನು ಪಡೆದುಕೊಂಡರು. 2015ರಲ್ಲಿ ಯುಜಿಸಿ ಮಾನ್ಯತೆ ಪಡೆಯದೆ ವಿದ್ಯಾರ್ಥಿಗಳನ್ನು ವಂಚಿಸಿದ ಆರೋಪದ ಮೇಲೆ ಸಂಸ್ಥೆ ಮೇಲೆ ಎಫ್ಐಆರ್ ದಾಖಲಿಸಲಾಗಿತ್ತು.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm