ಬ್ರೇಕಿಂಗ್ ನ್ಯೂಸ್
24-08-20 12:13 pm Headline Karnataka News Network ದೇಶ - ವಿದೇಶ
ನವದೆಹಲಿ, ಆ. 24: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಪ್ಲಾನಿಂಗ್ ಅಂಡ್ ಮ್ಯಾನೇಜ್ಮೆಂಟ್(ಐಐಪಿಎಂ) ನಿರ್ದೇಶಕ ಅರಿಂದಂ ಚೌಧರಿ ಬಂಧನವಾಗಿದೆ.
ಸುಮಾರು 23 ಕೋಟಿ ರು ಗೂ ಅಧಿಕ ಸೇವಾ ತೆರಿಗೆ ವಂಚಿಸಿದ ಆರೋಪವನ್ನು ಅರಿಂದಂ ಹೊತ್ತುಕೊಂಡಿದ್ದಾರೆ. ದಕ್ಷಿಣ ದೆಹಲಿಯ ಸಿಜಿಎಸ್ಟಿ ತಂಡದವರು ಸೇವಾ ತೆರಿಗೆ ಅಡಿಯಲ್ಲಿ ಬರುವ CENVAT ವಂಚಿಸಿದ ಆರೋಪದ ಮೇಲೆ ಅರಿಂದಂ ಅವರನ್ನು ಬಂಧಿಸಿರುವುದಾಗಿ ಹೇಳಿದ್ದಾರೆ.
ಅರಿಂದಂ ಅವರನ್ನು ದೆಹಲಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ. ಜಿಎಸ್ಟಿ ಸಂಪೂರ್ಣವಾಗಿ ಜಾರಿಗೆ ಬರುವುದಕ್ಕೂ ಮುಂಚಿನ ಅವಧಿಯಲ್ಲಿ ಕೇಂದ್ರ ವ್ಯಾಟ್(CENVAT) ಕ್ಲೇಮ್ ಮಾಡುವ ಮೂಲಕ 23 ಕೋಟಿ ರು ವಂಚಿಸಿರುವುದು ಪತ್ತೆಯಾಗಿತ್ತು.
ವಿತ್ತೀಯ ಕಾಯ್ದೆ ಸೆಕ್ಷನ್ 89ರ ಅಡಿಯಲ್ಲಿ ಆರೋಪ ಹೊರೆಸಲಾಗಿದ್ದು, ಅರಿಂದಂ ಅವರ ಸಹೋದ್ಯೋಗಿ ಮಲೀಕ್ ಠಾಕೂರ್ ಅವರನ್ನು ಬಂಧಿಸಲಾಗಿದೆ. ದೆಹಲಿ ಸೇರಿದಂತೆ ದೇಶದ ವಿವಿಧೆಡೆ ಐಐಪಿಎಂ ಬಿ ಸ್ಕೂಲ್ ಹೊಂದಿದೆ.
ಮಾರ್ಚ್ 14, 2020ರಲ್ಲಿ ನಕಲಿ ಮೆಡಿಕಲ್ ಪ್ರಮಾಣ ಪತ್ರ ನೀಡಿದ ಆರೋಪ ಹೊತ್ತುಕೊಂಡಿದ್ದರು. ನಂತರ ಜಾಮೀನು ಪಡೆದುಕೊಂಡರು. 2015ರಲ್ಲಿ ಯುಜಿಸಿ ಮಾನ್ಯತೆ ಪಡೆಯದೆ ವಿದ್ಯಾರ್ಥಿಗಳನ್ನು ವಂಚಿಸಿದ ಆರೋಪದ ಮೇಲೆ ಸಂಸ್ಥೆ ಮೇಲೆ ಎಫ್ಐಆರ್ ದಾಖಲಿಸಲಾಗಿತ್ತು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm