ಬ್ರೇಕಿಂಗ್ ನ್ಯೂಸ್
24-08-20 12:13 pm Headline Karnataka News Network ದೇಶ - ವಿದೇಶ
ನವದೆಹಲಿ, ಆ. 24: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಪ್ಲಾನಿಂಗ್ ಅಂಡ್ ಮ್ಯಾನೇಜ್ಮೆಂಟ್(ಐಐಪಿಎಂ) ನಿರ್ದೇಶಕ ಅರಿಂದಂ ಚೌಧರಿ ಬಂಧನವಾಗಿದೆ.
ಸುಮಾರು 23 ಕೋಟಿ ರು ಗೂ ಅಧಿಕ ಸೇವಾ ತೆರಿಗೆ ವಂಚಿಸಿದ ಆರೋಪವನ್ನು ಅರಿಂದಂ ಹೊತ್ತುಕೊಂಡಿದ್ದಾರೆ. ದಕ್ಷಿಣ ದೆಹಲಿಯ ಸಿಜಿಎಸ್ಟಿ ತಂಡದವರು ಸೇವಾ ತೆರಿಗೆ ಅಡಿಯಲ್ಲಿ ಬರುವ CENVAT ವಂಚಿಸಿದ ಆರೋಪದ ಮೇಲೆ ಅರಿಂದಂ ಅವರನ್ನು ಬಂಧಿಸಿರುವುದಾಗಿ ಹೇಳಿದ್ದಾರೆ.
ಅರಿಂದಂ ಅವರನ್ನು ದೆಹಲಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ. ಜಿಎಸ್ಟಿ ಸಂಪೂರ್ಣವಾಗಿ ಜಾರಿಗೆ ಬರುವುದಕ್ಕೂ ಮುಂಚಿನ ಅವಧಿಯಲ್ಲಿ ಕೇಂದ್ರ ವ್ಯಾಟ್(CENVAT) ಕ್ಲೇಮ್ ಮಾಡುವ ಮೂಲಕ 23 ಕೋಟಿ ರು ವಂಚಿಸಿರುವುದು ಪತ್ತೆಯಾಗಿತ್ತು.
ವಿತ್ತೀಯ ಕಾಯ್ದೆ ಸೆಕ್ಷನ್ 89ರ ಅಡಿಯಲ್ಲಿ ಆರೋಪ ಹೊರೆಸಲಾಗಿದ್ದು, ಅರಿಂದಂ ಅವರ ಸಹೋದ್ಯೋಗಿ ಮಲೀಕ್ ಠಾಕೂರ್ ಅವರನ್ನು ಬಂಧಿಸಲಾಗಿದೆ. ದೆಹಲಿ ಸೇರಿದಂತೆ ದೇಶದ ವಿವಿಧೆಡೆ ಐಐಪಿಎಂ ಬಿ ಸ್ಕೂಲ್ ಹೊಂದಿದೆ.
ಮಾರ್ಚ್ 14, 2020ರಲ್ಲಿ ನಕಲಿ ಮೆಡಿಕಲ್ ಪ್ರಮಾಣ ಪತ್ರ ನೀಡಿದ ಆರೋಪ ಹೊತ್ತುಕೊಂಡಿದ್ದರು. ನಂತರ ಜಾಮೀನು ಪಡೆದುಕೊಂಡರು. 2015ರಲ್ಲಿ ಯುಜಿಸಿ ಮಾನ್ಯತೆ ಪಡೆಯದೆ ವಿದ್ಯಾರ್ಥಿಗಳನ್ನು ವಂಚಿಸಿದ ಆರೋಪದ ಮೇಲೆ ಸಂಸ್ಥೆ ಮೇಲೆ ಎಫ್ಐಆರ್ ದಾಖಲಿಸಲಾಗಿತ್ತು.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am