ಬ್ರೇಕಿಂಗ್ ನ್ಯೂಸ್
24-08-20 01:15 pm Headline Karnataka News Network ದೇಶ - ವಿದೇಶ
ಸೋಲ್: ಉತ್ತರ ಕೊರಿಯಾದ ಸರ್ವಾಧಿಕಾರಿ ನಾಯಕ ಕಿಮ್ ಜಾಂಗ್ ಉನ್ ಕೋಮಾಗೆ ಜಾರಿದ್ದಾನೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಕಿಮ್ ಜಾಂಗ್ ಸಹೋದರಿ ಕಿಮ್ ಯೊ ಜಾಂಗ್ ಅವರೇ ದೇಶದ ಆಡಳಿತ ವ್ಯವಹಾರಗಳನ್ನು ನೋಡಿಕೊಳ್ಳಲಿದ್ದಾರೆ ಎಂದು ಹೆಲವು ಮಾಧ್ಯಮಗಳು ವರದಿ ಮಾಡಿದೆ.
ಕಿಮ್ ಜಾಂಗ್ ಉನ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರು ಕೋಮಾದಲ್ಲಿದ್ದಾರೆ ಎಂದು ದಕ್ಷಿಣ ಕೊರಿಯಾ ಮಾಜಿ ಅಧ್ಯಕ್ಷರ ಆಪ್ತ ಅಧಿಕಾರಿಯೊಬ್ಬರು ಹೇಳಿದ್ದಾರೆಂದು ವರದಿ ಮಾಡಿದೆ.
‘ಕಿಮ್ ಜಾಂಗ್ ಉನ್ ಕೋಮಾದಲ್ಲಿದ್ದಾರೆ ಎಂದು ಭಾವಿಸಿದ್ದೇನೆ. ಸದ್ಯ ಉತ್ತರ ಕೊರಿಯಾದ ಆಡಳಿತ ಉನ್ ಸಹೋದರಿ ಕಿಮ್ ಯೊ ಜಾಂಗ್ ಕೈಯಲ್ಲಿದೆ’ ಎಂದೂ ಅವರು ಹೇಳಿದ್ದಾರೆ. ಕಿಮ್ ಅವರು ಇತ್ತೀಚೆಗೆ ತಮ್ಮ ಸಹೋದರಿಗೆ ಹೆಚ್ಚಿನ ಜವಾಬ್ದಾರಿಗಳನ್ನು ವಹಿಸುತ್ತಿದ್ದರು. ಇದು ಅವರು ಅನಾರೋಗ್ಯಕ್ಕೀಡಾಗಿರುವುದರ ಸಂಕೇತ ಎಂದು ದಕ್ಷಿಣ ಕೊರಿಯಾದ ರಾಜ್ಯ ವ್ಯವಹಾರಗಳ ಮೇಲ್ವಿಚಾರಣಾ ಕಚೇರಿಯ ಮುಖ್ಯಸ್ಥರಾಗಿದ್ದ ಚಾಂಗ್ ಸಾಂಗ್ ಮಿನ್ ಹೇಳಿದ್ದಾರೆ.
ಯಾವುದೇ ಉತ್ತರ ಕೊರಿಯಾದ ನಾಯಕನು ಅನಾರೋಗ್ಯದಿಂದ ಬಳಲುತ್ತಿದ್ದರೆ ಅಥವಾ ದಂಗೆಯ ಮೂಲಕ ತೆಗೆದುಹಾಕಲ್ಪಟ್ಟ ಹೊರತಾಗಿ ತನ್ನ ಅಧಿಕಾರವನ್ನು ಇನ್ನೊಬ್ಬ ವ್ಯಕ್ತಿಗೆ ವಹಿಸುವುದಿಲ್ಲ ಎಂದು ಚ್ಯಾಂಗ್ ಸೋಂಗ್ ಮಿನ್ ಹೇಳಿದ್ದಾರೆ. ದಕ್ಷಿಣ ಕೊರಿಯಾದ ಬೆಹುಗಾರಿಕಾ ಸಂಸ್ಥೆಯೂ ಉತ್ತರ ಕೊರಿಯಾದ ಆಡಳಿತದಲ್ಲಿ ಮಹತ್ವದ ಬದಲಾವಣೆಯಾಗಿರುವ
ಬಗ್ಗೆ ಸುಳಿವು ನೀಡಿದೆ. ಆದಾಗ್ಯೂ, ಕಿಮ್ ಆರೋಗ್ಯ ಕ್ಷೀಣಿಸುತ್ತಿದೆ ಎಂಬುದಕ್ಕೆ ಸಂಬಂಧಿಸಿದ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm