ಬ್ರೇಕಿಂಗ್ ನ್ಯೂಸ್
15-04-21 09:29 pm Headline Karnataka News Network ದೇಶ - ವಿದೇಶ
ನವದೆಹಲಿ, ಏಪ್ರಿಲ್ 15: ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ನೀಟ್ ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.
ದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವುದರಿಂದ ಸಿಬಿಎಸ್ಇ 10ನೇ ತರಗತಿ ಹಾಗೂ 12ನೇ ತರಗತಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಈ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಆದರೆ ನೀಟ್ ಪಿಜಿ ಪರೀಕ್ಷೆಯನ್ನು ಮಾತ್ರ ಯಾಕೆ ಮುಂದೂಡುತ್ತಿಲ್ಲ ಎನ್ನುವ ಪ್ರಶ್ನೆಗಳು ಕೇಳಿಬಂದಿದ್ದವು.
ಇದೀಗ ನೀಟ್ ಪಿಜಿ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ಏಪ್ರಿಲ್ 18 ರಂದು ಪರೀಕ್ಷೆ ನಡೆಯಬೇಕಿತ್ತು. ಕೊರೊನಾ ಪರಿಸ್ಥಿತಿ ನೋಡಿಕೊಂಡು ಮುಂದಿನ ಪರೀಕ್ಷೆ ದಿನಾಂಕವನ್ನು ನಿಗದಿಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಈ ಕುರಿತು ಮಾತನಾಡಿರುವ ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಸ್ನಾತಕೋತ್ತರ ನೀಟ್ ಪರೀಕ್ಷೆ ನಡೆಸಲು ಇದು ಸರಿಯಾದ ಸಮಯವೇ ಎಂದು ಪ್ರಶ್ನಿಸಿದ್ದರು. ನೀಟ್ ಪಿಜಿ ಪರೀಕ್ಷೆ ಏಪ್ರಿಲ್ 18 ರಂದು ನಿಗದಿಯಾಗಿದೆ.
ಸ್ಟಾಲಿನ್ ಟ್ವೀಟ್ ಮಾಡಿದ್ದು, ಕೊರೊನಾ ಎರಡನೇ ಅಲೆಯ ಕಾರಣದಿಂದಾಗಿ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಇದೇ ಸಮಯದಲ್ಲಿ ನೀಟ್ ಪಿಜಿ ಪರೀಕ್ಷೆಗಳನ್ನು ನಡೆಸುವುದು ಎಷ್ಟು ಸಮಂಜಸ ಎಂದಿದ್ದರು.
ಹಾಗೆಯೇ ದೇಶಾದ್ಯಂತ ಕೋವಿಡ್ ಪ್ರಕರಣಗಳಲ್ಲಿ ಭಾರಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ನೀಟ್-ಪಿಜಿ ವೈದ್ಯಕೀಯ ಪ್ರವೇಶ ಪರೀಕ್ಷೆಗಳನ್ನು ಮುಂದೂಡುವಂತೆ ವಿದ್ಯಾರ್ಥಿ ವೈದ್ಯರ ಗುಂಪೊಂದು ಸುಪ್ರೀಂಕೋರ್ಟ್ಗೆ ಗುರುವಾರ ಅರ್ಜಿ ಸಲ್ಲಿಸಿದೆ.
#NEETPG2021 POSTPONED !
— Dr Harsh Vardhan (@drharshvardhan) April 15, 2021
Health & safety of our young doctors is paramount.
Next date to be decided after reviewing the situation later. @PMOIndia @MoHFW_INDIA #Unite2FightCorona pic.twitter.com/5FFzcje3iB
The NEET-PG medical entrance exams - scheduled for Sunday - have been postponed "in light of the surge in COVID-19 cases", Union Health Minister Dr Harsh Vardhan tweeted Thursday evening.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
15-05-25 08:38 pm
HK News Desk
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 06:02 pm
Bangalore Correspondent
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm