ಬ್ರೇಕಿಂಗ್ ನ್ಯೂಸ್
24-08-20 08:24 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 24: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಧನಕ್ಕೆ ಭೂಗತಲೋಕದ ನಂಟಿದೆ ಎಂದು ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ.
ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಅದು ಕೊಲೆ ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಮಾಧ್ಯಮಗಳ ಚರ್ಚೆಯಲ್ಲಿ ಪಾಲ್ಗೊಂಡ ವೇಳೆ ಹಲವು ಬಾರಿ ಇದೇ ರೀತಿಯ ಆರೋಪಗಳನ್ನು ಮಾಡಿದ್ದಾರೆ.
ಸುಶಾಂತ್ ನಿಧನದ ದಿನ ದುಬೈ ಮೂಲದ ಡ್ರಗ್ ಡೀಲರ್ ಅಯಾಶ್ ಖಾನ್ ನನ್ನ ಭೇಟಿಯಾಗಿದ್ದೇಕೆ? ನಟಿ ಶ್ರೀದೇವಿ ಅವರ ಸಾವಿನ ರೀತಿ ಸುಶಾಂತ್ ಪ್ರಕರಣ ನಿಗೂಢವಾಗಿದೆ. ಸುನಂದಾ ಪುಷ್ಕರ್ ಮರಣೋತ್ತರ ಪರೀಕ್ಷೆ ವೇಳೆ ಏಮ್ಸ್ ಅವರ ಹೊಟ್ಟೆಯಲ್ಲಿ ಸಿಕ್ಕ ವಸ್ತು ಏನು? ಅದೇ ರೀತಿ ಶ್ರೀದೇವಿ ಮತ್ತು ಸುಶಾಂತ್ ಪ್ರಕರಣಗಳಲ್ಲಿ ನಡೆದಿಲ್ಲ. ಸಾವಿನ ದಿನ ಅಂದ್ರೆ ಜೂನ್ 14ರಂದು ಸುಶಾಂತ್ ದುಬೈನ ಡ್ರಗ್ ಡೀಲರ್ ಅಯಾಶ್ ಖಾನ್ ಭೇಟಿಯಾಗಿದ್ದು ಯಾಕೆ ಪ್ರಶ್ನೆಗೆ ಉತ್ತರ ಬೇಕಿದೆ ಎಂದು ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ.
ಸದ್ಯ ಸುಶಾಂತ್ ಪ್ರಕರಣ ಸಿಬಿಐಗೆ ವರ್ಗಾವಣೆಯಾಗಿದೆ. ಸಿಬಿಐ ಅಧಿಕಾರಿಗಳು ಮುಂಬೈ ಪೊಲೀಸರಿಂದ ತನಿಖೆಯ ಎಲ್ಲ ದಾಖಲಾತಿಗಳನ್ನು ಪಡೆದುಕೊಂಡಿದ್ದಾರೆ. ಸುಶಾಂತ್ ವಾಸವಾಗಿದ್ದ ಮನೆಗೆ ಭೇಟಿ ನೀಡಿದ ಅಧಿಕಾರಿಗಳು ಘಟನೆಯನ್ನ ಮರುಸೃಷ್ಟಿ ಮಾಡಿ ಮಾಹಿತಿ ಕಲೆ ಹಾಕಿದ್ದಾರೆ. ಸುಶಾಂತ್ ಆಪ್ತ ಸಿದ್ಧಾರ್ಥ್ ಪಿಠಾಣಿ ಮತ್ತು ಅಡುಗೆಯಾತ ನೀರಜ್ ಸಿಂಗ್ ಸಮ್ಮುಖದಲ್ಲಿ ಕ್ರೈಂ ಸೀನ್ ಮರುಸೃಷ್ಟಿ ಮಾಡಲಾಗಿತ್ತು. ಸುಶಾಂತ್ ಆಪ್ತರನ್ನು ಸಿಬಿಐ ವಿಚಾರಣೆಗೆ ಒಳಪಡಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm