ಬ್ರೇಕಿಂಗ್ ನ್ಯೂಸ್
19-04-21 02:33 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.19 : ದೇಶದಲ್ಲಿ ಕೋವಿಡ್ ಎರಡನೇ ಅಲೆ ಕ್ಷಿಪ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ(ಏಪ್ರಿಲ್ 19) ಮುಖ್ಯ ಸಭೆಯನ್ನು ಕರೆದಿದ್ದು, ಚರ್ಚೆ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ.
ಕಳೆದ ವರ್ಷ ಕೋವಿಡ್ ಸೋಂಕು ಆರಂಭಗೊಂಡ ನಂತರ ಇದೀಗ ಭಾರತದಲ್ಲಿ ಎರಡನೇ ಅಲೆ ಕಾಣಿಸಿಕೊಂಡಿದ್ದು, ಕಳೆದ ನಾಲ್ಕೈದು ದಿನಗಳಿಂದ 2 ಲಕ್ಷಕ್ಕೂ ಅಧಿಕ ಸೋಂಕು ಪ್ರಕರಣ ಪತ್ತೆಯಾಗುತ್ತಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಧಾನಿ 11.30ಕ್ಕೆ ತುರ್ತು ಸಭೆ ಕರೆದಿದ್ದು, ಚರ್ಚೆ ನಡೆಸುತ್ತಿದ್ದಾರೆ.
ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ ಕೋವಿಡ್ ಪರಿಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಿದರು. ಅಲ್ಲದೇ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ಅಗತ್ಯವಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದ್ದರು.
ಪ್ರಧಾನಿ ಮೋದಿ ಅವರು ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ, ದೇಶಾದ್ಯಂತ ಕೋವಿಡ್ ಸೋಂಕು ತಡೆಗಟ್ಟಲು ಟ್ರ್ಯಾಕಿಂಗ್, ಟ್ರೇಸಿಂಗ್ ಮತ್ತು ಟೆಸ್ಟಿಂಗ್ ಗೆ ಹೆಚ್ಚು ಒತ್ತು ಕೊಟ್ಟು ಜಾರಿಗೊಳಿಸುವಂತೆ ತಿಳಿಸಿದ್ದರು. ಮುಂಜಾಗ್ರತಾ ಕ್ರಮವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಮಾಸ್ಕ್ ಕಡ್ಡಾಯಗೊಳಿಸುವಂತೆ ಪ್ರಧಾನಿ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.
आज अपने संसदीय क्षेत्र वाराणसी में कोविड-19 के खिलाफ जंग में जुटे जनप्रतिनिधियों और अधिकारियों के साथ वीडियो कॉन्फ्रेंसिंग के जरिए चर्चा की। इस महामारी से प्रभावी तरीके से निपटने की तैयारियों के साथ-साथ बचाव एवं सुरक्षा संबंधी गतिविधियों की भी समीक्षा की।https://t.co/xjZKK1GWOU
— Narendra Modi (@narendramodi) April 18, 2021
Prime Minister Narendra Modi is holding a meeting to discuss the coronavirus crisis in the country as India battles an unprecedented surge in cases that saw a new record daily high today with over 2.73 lakh fresh infections.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm