ಬ್ರೇಕಿಂಗ್ ನ್ಯೂಸ್
20-04-21 10:28 am Headline Karnataka News Network ದೇಶ - ವಿದೇಶ
ಮುಂಬೈ, ಎ.19: ಮುಂಬೈ ರೈಲ್ವೇ ನಿಲ್ದಾಣದಲ್ಲಿ ಮನಕಲಕುವ ಘಟನೆ ನಡೆದಿದೆ. ರೈಲು ಬರುತ್ತಿದ್ದಾಗ ಹಳಿಗೆ ಬಿದ್ದ ಮಗುವೊಂದನ್ನು ರೈಲ್ವೇ ಸಿಬ್ಬಂದಿ ದೂರದಿಂದ ಓಡಿ ಬಂದು ಕೂದಲೆಳೆಯ ಅಂತರದಲ್ಲಿ ಬದುಕಿಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮಗುವನ್ನು ಕಾಪಾಡಿದ ವ್ಯಕ್ತಿಯನ್ನು ನೆಟ್ಟಿಗರು ಹಾಡಿ ಹೊಗಳುತ್ತಿದ್ದಾರೆ.

ಓರ್ವ ಮಹಿಳೆ ಮತ್ತು ಮಗು ರೈಲ್ವೇ ನಿಲ್ದಾಣದ ಅಂಚಿನಲ್ಲಿ ನಡೆದು ಸಾಗುತ್ತಿದ್ದರು. ಅಚಾನಕ್ ಆಗಿ ಮಗು ನಿಲ್ದಾಣದಿಂದ ಹಳಿಗೆ ಬಿದ್ದು ಬಿಡುತ್ತದೆ. ಮಹಿಳೆ ನಿಲ್ದಾಣದ ಅಂಚಿನಲ್ಲಿ ಕೈ ಜೋಡಿಸಿ ಮಗುವನ್ನೇ ಕರೆಯುತ್ತಿರುತ್ತಾಳೆ. ಅಲ್ಲೆಲ್ಲೋ ದೂರದಿಂದ ಗಮನಿಸಿದ ಆ ವ್ಯಕ್ತಿ ಓಡೋಡಿ ಬಂದು ಮಗುವನ್ನು ಮೇಲೆತ್ತಿ ಹಾಕಿ ತಾನೂ ಹಳಿಯಿಂದ ಮೇಲೇರುತ್ತಾನೆ. ಸೆಕೆಂಡಿನ ಅಂತರದಲ್ಲಿ ಅದೇ ರೈಲು ಹಳಿಯಲ್ಲಿ ಸಾಗುತ್ತದೆ. ವಿಡಿಯೋ ಇಲ್ಲಿದೆ ನೋಡಿ.
A Good Samaritan:
— Ministry of Railways (@RailMinIndia) April 19, 2021
At Vangani station of Central Railway, Pointsman Mr. Mayur Shelkhe saved the life of a child just in the nick of the time. He risked his life to save the life of the child.
We salute his exemplary courage & utmost devotion to the duty. pic.twitter.com/V6QrxFIIY0
ವಿಡಿಯೋ ರೈಲ್ವೇ ನಿಲ್ದಾಣದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ರೈಲ್ವೇ ಸಚಿವಾಲಯವು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಮಗುವನ್ನು ಕಾಪಾಡಿದ ಪಾಯಿಂಟ್ಸ್ ಮನ್ ಮಯೂರ ಶೆಲ್ಕೆ ಅವರ ಕರ್ತವ್ಯ ಪಾಲನೆಗೆ ಗೌರವ ಸೂಚಿಸಿದೆ. ಪುಟ್ಟ ಮಗುವನ್ನು ಕಾಪಾಡಿದ ಮಯೂರ ಶೆಲ್ಕೆ ಧೈರ್ಯ ಮತ್ತು ಆತನ ಕರ್ತವ್ಯವನ್ನು ಮೆಚ್ಚಲೇಬೇಕು ಎಂದು ಸಿಸಿಟಿವಿಯ ವಿಡಿಯೋವನ್ನು ಟ್ವೀಟ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದೆ.
A railway official in Maharashtra risked his life to save a child who fell on the tracks as a train was approaching the platform. The incident took place in Vangani railway station on Saturday.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm