ಬ್ರೇಕಿಂಗ್ ನ್ಯೂಸ್
20-04-21 04:23 pm Headline Karnataka News Network ದೇಶ - ವಿದೇಶ
ಲಕ್ನೋ, ಏ.20: ಉತ್ತರ ಪ್ರದೇಶದಲ್ಲಿ ವಾರಾಂತ್ಯ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಹಾಗೆಯೇ 500ಕ್ಕಿಂತ ಹೆಚ್ಚು ಸಕ್ರಿಯ ಪ್ರಕರಣಗಳಿವ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ವಿಧಿಸಲು ಮುಂದಾಗಿದೆ.
ಏಪ್ರಿಲ್ 24 ರಿಂದ ಜಾರಿಗೆ ಬರಲಿದೆ. 500ಕ್ಕಿಂತ ಹೆಚ್ಚು ಸಕ್ರಿಯ ಪ್ರಕರಣಗಳಿರುವ ಜಿಲ್ಲೆಗಳಲ್ಲಿ ರಾತ್ರಿ 8 ರಿಂದ ಮರುದಿನ ಬೆಳಗ್ಗೆ 7ರವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗುತ್ತದೆ.
ಪ್ರತಿಯೊಬ್ಬರು ಸರ್ಕಾರದ ನಿಯಮವನ್ನು ಪಾಲಿಸಿ ಕೊರೊನಾ ನಿಯಂತ್ರಣಕ್ಕೆ ಸಹಕರಿಸಿ ಯಾವುದೇ ಕಾರಣಕ್ಕೂ ಸುಮ್ಮನೆ ಮನೆಯಿಂದ ಹೊರಗೆ ಹೋಗುವುದು ಬೇಡ, ಹೊರಗೆ ಹೋಗುವುದಾದರೆ ಮಾಸ್ಕ್ ಧರಿಸಿ.
ಉತ್ತರ ಪ್ರದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವಾರದವರೆಗೆ ಲಾಕ್ಡೌನ್ ವಿಧಿಸುವಂತೆ ಅಲಹಾಬಾದ್ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿತ್ತು. ಆದರೆ, ಈ ಆದೇಶಕ್ಕೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶ ಸರ್ಕಾರ ಸದ್ಯಕ್ಕೆ ಆ ಐದು ನಗರಗಳಲ್ಲಿ ಯಾವುದೇ ರೀತಿಯ ಲಾಕ್ಡೌನ್ ಮಾಡುವುದಿಲ್ಲ ಎಂದು ಸರ್ಕಾರ ಹೇಳಿದೆ.
ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣ ಅವಶ್ಯಕವಾಗಿದೆ. ಈಗಾಗಲೇ ಸರ್ಕಾರ ಕೊರೊನಾ ನಿಯಂತ್ರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಂಡಿದ್ದು ಮುಂದೆಯೂ ಕಠಿಣ ನಿಯಮಗಳನ್ನು ತರಲಾಗುವುದು. ಜೀವ ಉಳಿಸುವುದರ ಜೊತೆಗೆ ಜೀವವನ್ನು ಕಾಪಾಡಬೇಕು.
ಇಂತಹ ಸಂದರ್ಭದಲ್ಲಿ ಇಡೀ ನಗರವನ್ನು ಲಾಕ್ ಡೌನ್ ಮಾಡಿದರೆ ಜೀವನ ನಿರ್ವಹಣೆ ಕಷ್ಟ ಆಗಲಿದೆ. ಜನರು ಸಹ ಸ್ವಯಂ ನಿರ್ಬಂಧ ಹಾಕಿಕೊಳ್ಳುತ್ತಿದ್ದಾರೆ ಎಂದು ಸರ್ಕಾರ ತಿಳಿಸಿದೆ.
ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಲಕ್ನೋ, ಅಲಹಾಬಾದ್, ಕಾನ್ಪುರ್, ವಾರಾಣಸಿ ಮತ್ತು ಗೋರಖ್ಪುರದಲ್ಲಿ ಒಂದು ವಾರದವರೆಗೆ ಲಾಕ್ಡೌನ್ ವಿಧಿಸುವಂತೆ ಸೂಚನೆ ನೀಡಲಾಗಿತ್ತು. ಇದೀಗ ಅಲಹಾಬಾದ್ ಹೈಕೋರ್ಟ್ ವಿರುದ್ಧ ಉತ್ತರ ಪ್ರದೇಶ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
In a significant development, the Supreme Court on Tuesday stayed for two weeks the Allahabad High Court order directing weeklong lockdown in 5 major COVID-19 affected cities - Allahabad, Lucknow, Kanpur, Varanasi and Gorakhpur - of Uttar Pradesh.
29-03-25 03:13 pm
HK News Desk
Naxal Karanataka, Anti Naxal Force: ನಕ್ಸಲ್ ನಿ...
28-03-25 10:47 pm
Minister Rajanna, honeytrap, Son, Murder atte...
28-03-25 12:19 pm
Yatnal expulsion, Ramesh Jarkiholi: ಯತ್ನಾಳ್...
27-03-25 06:41 pm
Nandini Milk Rate: ಬೆಲೆ ಏರಿಕೆ ಬಿಸಿಯಿಂದ ತತ್ತರಿ...
27-03-25 04:49 pm
29-03-25 04:40 pm
HK News Desk
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
Elon Musk, Fraud India: ವಿಶ್ವದ ನಂಬರ್ 1 ಶ್ರೀಮಂ...
28-03-25 01:38 pm
Vladimir Putin, Zelensky: ರಷ್ಯಾ ಅಧ್ಯಕ್ಷ ಪುಟಿನ...
28-03-25 01:07 pm
29-03-25 05:20 pm
Udupi Correspondent
Kundapura accident: ಬಳ್ಕೂರಿನಲ್ಲಿ ಸ್ಕೂಟರಿಗೆ ಕಾ...
28-03-25 11:16 pm
Mangalore University, Rajendra Kumar, Rohan M...
28-03-25 07:38 pm
Cow Transport, Kaikamba, Bajrang Dal, Mangalo...
28-03-25 11:52 am
Mangalore Jail, Mobile Jammer: ಎತ್ತಿಗೆ ಜ್ವರ ಬ...
27-03-25 08:45 pm
29-03-25 04:02 pm
Mangalore Correspondent
Mangalore Nandigudde Prostitution case: ನಂದಿಗ...
28-03-25 09:25 pm
Ccb Mangalore, Drugs, Charas, Crime: ಸಿಸಿಬಿ ಪ...
28-03-25 08:37 pm
Bangalore Murder, Techie: ಮುದ್ದಾದ ಪತ್ನಿಯನ್ನು...
28-03-25 06:12 pm
Kodagu Murder, Four Killed: ಕೊಡಗು ; ಅತ್ತೆ - ಮ...
28-03-25 05:41 pm