ಬ್ರೇಕಿಂಗ್ ನ್ಯೂಸ್
22-04-21 11:07 am Headline Karnataka News Network ದೇಶ - ವಿದೇಶ
ನವದೆಹಲಿ, ಏ.22: ನಿತ್ಯಾನಂದ ಸ್ವಾಮಿಯ ಕೈಲಾಸಕ್ಕೆ ಭಾರತೀಯರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ.
ಬ್ರಿಟನ್, ಅಮೆರಿಕ, ಹಾಂಕ್ಕಾಂಗ್ ಮತ್ತು ಸಿಂಗಾಪೂರ ದೇಶಗಳು ತಮ್ಮ ದೇಶದ ಜನರಿಗೆ ಭಾರತ ಪ್ರವಾಸವನ್ನು ಮುಂದೂಡುವಂತೆ ತಿಳಿಸಿದೆ. ಈಗ ಇದರ ಬೆನ್ನಲ್ಲೇ ಈಗ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಕೂಡ ತನ್ನ ದೇಶ ಕೈಲಾಸಕ್ಕೆ ಭಾರತದ ಭಕ್ತರಿಗೆ ನಿರ್ಬಂಧ ವಿಧಿಸಿದ್ದಾರೆ.
ಕಳೆದ ಬಾರಿ ಕೋವಿಡ್ ನಿಯಂತ್ರಣವನ್ನು ಯಶಸ್ವಿಯಾಗಿ ನಿರ್ವಹಿಸಿದ್ದ ಭಾರತ ಎರಡನೇ ಅಲೆ ಕೊರೋನಾದಿಂದ ತತ್ತರಿಸಿದೆ. ಲಸಿಕೆಯ ಲಭ್ಯತೆ ನಡುವೆಯೂ ದೇಶದಲ್ಲಿ ದಾಖಲೆ ಪ್ರಮಾಣದ ಸೋಂಕು ಪತ್ತೆಯಾಗುತ್ತಿರುವುದು ಆತಂಕ ಮೂಡಿಸಿದೆ. ದೇಶದಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನಲೆ ಭಾರತವನ್ನ ಕೆಂಪು ಪಟ್ಟಿಗೆ ಸೇರಿಸಲಾಗಿದೆ.

ನಿತ್ಯಾನಂದರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದ್ದು, ನಿತ್ಯಾನಂದನ ಕುರಿತು ಮೇಮ್, ಜೋಕ್ಗಳು ಟ್ವಿಟರ್ನಲ್ಲಿ ಹರಿದಾಡುತ್ತಿವೆ.
ಭಾರತ ಮಾತ್ರವಲ್ಲದೇ ಬ್ರೆಜಿಲ್, ಯುರೋಪಿಯನ್ ಯೂನಿಯನ್ ಮತ್ತು ಮಲೇಷ್ಯಾ ದೇಶದ ಭಕ್ತರಿಗೂ ಕೂಡ ಪ್ರವೇಶ ನಿರಾಕರಿಸಿದ್ದಾರೆ. ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ನಿತ್ಯಾನಂದ ಕೋವಿಡ್ ಹೆಚ್ಚಳದ ಹಿನ್ನಲೆ ಈ ಕ್ರಮಕ್ಕೆ ಮುಂದಾಗಿರುವುದಾಗಿ ತಿಳಿಸಿದ್ದಾರೆ.

ನಿತ್ಯಾನಂದರ ಕೈಲಾಸದಲ್ಲಿ ಹಣದ ಹರಿವಿಗೆ ಕ್ರಿಪ್ಟೋಕರೆನ್ಸಿ ಅಥವಾ ಡಿಜಿಟಲ್ ರೂಪದ ಗೂಢ ಹಣ ಚಲಾವಣೆ ಪದ್ಧತಿಗೆ ಅವಕಾಶ ಕೊಡಲಾಗಿದೆ. ಹಿಂದೂ ಧಾರ್ಮಿಕ ಭಕ್ತರು ಕೈಲಾಸದಲ್ಲಿ ಹಣ ಹೂಡಿಕೆ ಮಾಡಬಹುದು. ಇಲ್ಲಿ ಹೂಡಿಕೆದಾರರಿಗೆ ಆಕರ್ಷಕ ಲಾಭ ಸಿಗುತ್ತದೆ ಎಂದು ಈ ವೆಬ್ಸೈಟ್ ಹೇಳಿಕೊಂಡಿತು.
ಲೈಂಗಿಕ ದೌರ್ಜನ್ಯದ ಆರೋಪ ಹೊಂದಿರುವ ನಿತ್ಯಾನಂದ ಸ್ವಾಮಿ 2019ರಲ್ಲಿ ದೇಶ ಬಿಟ್ಟು ಪರಾರಿಯಾಗಿದ್ದ, ಈಕ್ವೆಡಾರ್ನಲ್ಲಿ ಕೈಲಾಸ ಎಂಬ ತನ್ನದೇ ಆದ ದೇಶ ನಿರ್ಮಿಸಿದ್ದ, ಕಳೆದ ವರ್ಷ ಆಶ್ರಮದ ವೆಬ್ಸೈಟ್ ಬಿಡುಗಡೆ ಮಾಡಲಾಗಿತ್ತು.
Rise in Covid Cases Entry to Nithyanandas Kailsa is Banned to visitors from India.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm