ಬ್ರೇಕಿಂಗ್ ನ್ಯೂಸ್
23-04-21 05:18 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.23: ದೇಶದಲ್ಲಿ ಕೋವಿಡ್ ಸೋಂಕು ಭೀತಿ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಬಡವರಿಗೆ ತಲಾ 5 ಕೆಜಿ ಅಕ್ಕಿ ನೀಡಲು ಮುಂದಾಗಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನಯೋಜನೆಯಡಿ ಮೇ ಮತ್ತು ಜೂನ್ ತಿಂಗಳಲ್ಲಿ ದೇಶದ 80 ಕೋಟಿ ಮಂದಿಗೆ 5 ಕೆಜಿ ಉಚಿತ ಅಕ್ಕಿಯ ಲಾಭ ಸಿಗಲಿದೆ.
ದೇಶದಲ್ಲಿ ಕೋವಿಡ್ ಸೋಂಕಿನ ಎರಡಲೇ ಅಲೆ ಎದುರಾಗಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಡವರಿಗೆ ಉಚಿತ ಅಕ್ಕಿ ನೀಡಲು ನಿರ್ಣಯ ತೆಗೆದುಕೊಂಡಿದ್ದಾರೆ. ಇದಕ್ಕಾಗಿ ಕೇಂದ್ರ ಸರಕಾರ 26 ಸಾವಿರ ಕೋಟಿ ಹಣವನ್ನು ವ್ಯಯಿಸಲಿದೆ ಎಂದು ಗೃಹ ಸಚಿವ ಅಮಿತ್ ಷಾ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಬಡವರಿಗೆ ಅಕ್ಕಿ ನೀಡಲು ಮುಂದಾಗಿರುವುದಕ್ಕೆ ಅಭಿನಂದಿಸುತ್ತೇನೆ. ದೇಶದಲ್ಲಿ 80 ಕೋಟಿ ಜನ ಇದರ ಲಾಭ ಪಡೆಯಲಿದ್ದಾರೆ. ಇದಕ್ಕಾಗಿ ಕೇಂದ್ರ ಸರಕಾರ 26 ಸಾವಿರ ಕೋಟಿ ರೂ. ವ್ಯಯಿಸಲಿದೆ ಎಂದು ಅಮಿತ್ ಷಾ ಟ್ವೀಟ್ ಮಾಡಿದ್ದಾರೆ.
कोरोना के बढ़ते प्रभाव को देखते हुए ₹26,000 करोड़ से प्रधानमंत्री गरीब कल्याण योजना के अंतर्गत दो महीने तक 5 किलो अनाज देने के निर्णय पर @narendramodi जी का अभिनंदन करता हूँ। इससे देश के करीब 80 करोड़ लोगों को लाभ मिलेगा। मोदी सरकार इस आपदा में हर कदम देशवासियों के साथ खड़ी है।
— Amit Shah (@AmitShah) April 23, 2021
The government on Friday announced to provide 5 kg free food grains to the poor for May and June 2021. This will cover nearly 80 crore beneficiaries under the National Food Security Act (NFSA).
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm