ಬ್ರೇಕಿಂಗ್ ನ್ಯೂಸ್
24-04-21 05:46 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.24: ಕೋವಿಡ್ ಸೋಂಕು ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ಥಾನ ದೇಶಗಳ ಜೊತೆಗಿನ ವಿಮಾನ ಸಂಚಾರವನ್ನು ಇರಾನ್ ಸರಕಾರ ದಿಢೀರ್ ಕಡಿತಗೊಳಿಸಿದೆ.
ಇವರೆಡು ರಾಷ್ಟ್ರಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿದಂ ಇರಾನ್ ಸರಕಾರದ ಆರೋಗ್ಯ ಸಚಿವಾಲಯ ಈ ಬಗ್ಗೆ ನಿರ್ಣಯ ತೆಗೆದುಕೊಂಡಿದ್ದಾಗಿ ಇರಾನ್ ಮೂಲದ ಐಆರ್ ಎನ್ಎ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಇರಾನ್ ವಿಮಾನ ಪ್ರಾಧಿಕಾರದ ವಕ್ತಾರ ಮೊಹಮ್ಮದ್ ಹಸನ್ ಝಿಬಕ್ಸ್ ಈ ಬಗ್ಗೆ ಹೇಳಿಕೆ ನೀಡಿ, ಇರಾನ್ ಮತ್ತು ಭಾರತ ಮಧ್ಯೆ ರೂಟೀನ್ ಆಗಿ ವಿಮಾನ ಸಂಚಾರ ಇರಲ್ಲ. ಇರಾನ್ ಈಗಾಗ್ಲೇ ಭಾರತ ಸೇರಿ 41 ರಾಷ್ಟ್ರಗಳ ನಡುವೆ ವಿಮಾನ ಸಂಚಾರವನ್ನು ನಿಲ್ಲಿಸಿದೆ ಎಂದಿದ್ದಾರೆ.
ಈಗಾಗ್ಲೇ ಯುಎಇ, ಒಮಾನ್, ಕುವೈಟ್ ಸೇರಿದಂತೆ ಕೆಲವು ಕೊಲ್ಲಿ ರಾಷ್ಟ್ರಗಳು ಭಾರತದೊಂದಿಗೆ ನೇರ ವಿಮಾನ ಸಂಚಾರವನ್ನು ನಿಲ್ಲಿಸಿದೆ. ಇರಾನ್ ಜೊತೆಗಿನ ವಿಮಾನ ಸಂಚಾರ ಶನಿವಾರದಿಂದ ರದ್ದುಗೊಳ್ಳಲಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm