ಬ್ರೇಕಿಂಗ್ ನ್ಯೂಸ್
24-04-21 11:42 pm Headline Karnataka News Network ದೇಶ - ವಿದೇಶ
ಬರ್ಲಿನ್, ಎ.24: ಕೋವಿಡ್ ಸೋಂಕು ಹೆಚ್ಚಿರುವ ಭಾರತದ ಪ್ರಯಾಣಿಕರ ಪ್ರವೇಶಕ್ಕೆ ಜರ್ಮನಿ ನಿರ್ಬಂಧ ಹೇರಿದೆ. ಭಾರತದಲ್ಲಿರುವ ತಮ್ಮ ದೇಶದ ಪ್ರಜೆಗಳನ್ನು ಹೊರತುಪಡಿಸಿ ಉಳಿದ ಯಾರು ಕೂಡ ಜರ್ಮನಿ ಪ್ರವೇಶ ಮಾಡುವಂತಿಲ್ಲ ಎಂದು ಅಲ್ಲಿನ ಸರಕಾರ ಹೇಳಿದೆ.
ಭಾರತದಲ್ಲಿ ಕೊರೊನಾದ ಹೊಸ ರೂಪಾಂತರ ವೈರಸ್ ಪತ್ತೆಯಾಗಿದ್ದು, ಭಾರತ ಅದಕ್ಕೆ ಕೇಂದ್ರಸ್ಥಾನವಾಗಿದೆ ಎಂದು ಜರ್ಮನಿಯ ಆರೋಗ್ಯ ಸಚಿವ ಜೆನ್ಸ್ ಸ್ಪಾನ್ ಹೇಳಿದ್ದಾರೆ. ಹೊಸ ರೂಪಾಂತರಿ ವೈರಸ್ ಬಗ್ಗೆ ನಮಗೆ ಆತಂಕವಾಗಿದೆ. ಇದರಿಂದ ನಮ್ಮ ಲಸಿಕೆ ಅಭಿಯಾನಕ್ಕೆ ತೊಂದರೆಯಾಗಬಾರದು. ಹೀಗಾಗಿ ಭಾರತದಿಂದ ಪ್ರಯಾಣಿಕರ ಸಂಚಾರಕ್ಕೆ ನಿರ್ಬಂಧ ಹೇರಲಾಗುವುದು ಎಂದಿದ್ದಾರೆ.

ಸೋಮವಾರದಿಂದ ಜಾರಿಗೆ ಬರುವಂತೆ ಭಾರತದಿಂದ ಕೇವಲ ಜರ್ಮನಿ ಪ್ರಜೆಗಳು ಮಾತ್ರ ಬರಬಹುದಾಗಿದ್ದು, ಭಾರತೀಯರಿಗೆ ಪ್ರವೇಶ ಇರುವುದಿಲ್ಲ. ಅಲ್ಲದೆ, ಜರ್ಮನಿ ಪ್ರಜೆಗಳು ಕೂಡ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಮತ್ತು 14 ದಿನದ ಕ್ವಾರಂಟೈನ್ ಕಡ್ಡಾಯ ಇರುತ್ತದೆ.
Germany has announced temporary limitations on the passenger traffic with India as the country is witnessing a record rise in coronavirus infections amid the second wave. "In order not to jeopardise our vaccination campaign, we need to significantly limit our passenger traffic with India," German Health Minister Jens Spahn, as quoted by Sputnik.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm