ಬ್ರೇಕಿಂಗ್ ನ್ಯೂಸ್
27-04-21 10:54 am Headline Karnataka News Network ದೇಶ - ವಿದೇಶ
Photo credits : india.com
ನವದೆಹಲಿ, ಏ.27: ದೇಶದಲ್ಲಿ ನಿತ್ಯ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ, ದಿನವೂ 3 ಲಕ್ಷಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿವೆ.
ಇರುವ ಆಸ್ಪತ್ರೆಗಳ ಹಾಸಿಗೆಗಳು ಸಾಲುತ್ತಿಲ್ಲ, ಹೊಸಹೊಸ ಕೋವಿಡ್ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಇದರ ಮಧ್ಯೆಯೇ ಭಾರತೀಯ ರೈಲ್ವೆಯು ಸಹಾಯಕ್ಕೆ ನಿಂತಿದೆ.9 ನಿಲ್ದಾಣಗಳಲ್ಲಿ 2670 ಕೋವಿಡ್ ಕೇರ್ ಹಾಸಿಗೆಗಳನ್ನು ನಿರ್ಮಿಸುವುದಾಗಿ ಭಾರತೀಯ ರೈಲ್ವೆ ತಿಳಿಸಿದೆ.
ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದ ರೈಲ್ವೆ ನಿಲ್ದಾಣಗಳಲ್ಲಿ ಸಿದ್ಧತೆ ನಡೆಸಲಾಗುತ್ತಿದೆ. ರಾಜ್ಯ ಸರ್ಕಾರಗಳು 1200 ಹಾಸಿಗೆಗಳಿರುವ 75 ಬೋಗಿಗಳನ್ನು ಕೋವಿಡ್ ಕೇರ್ ಕೇಂದ್ರವಾಗಿ ಅಭಿವೃದ್ಧಿಪಡಿಸಬೇಕು ಎಂದು ಮನವಿ ಮಾಡಿವೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,52,991 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಒಂದೇ ದಿನ 2812 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 2,19,272 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಕಳೆದ 24 ಗಂಟೆಗಳಲ್ಲಿ ದಾಖಲಾದ ಈ ಪ್ರಕರಣಗಳೊಂದಿಗೆ ದೇಶದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 1,73,13,163ಕ್ಕೆ ಏರಿಕೆಯಾಗಿದೆ.
Stepping up in times of a crisis like always, the Indian Railways has deployed 2,670 Covid Care beds at nine railway stations across Delhi, Uttar Pradesh, Madhya Pradesh, and Maharashtra, an official statement said on Monday.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm