ಬ್ರೇಕಿಂಗ್ ನ್ಯೂಸ್
27-04-21 12:01 pm Headline Karnataka News Network ದೇಶ - ವಿದೇಶ
Photo credits : REUTERS
ಪ್ಯಾರಿಸ್,ಎ.27: ಭಾರತದಲ್ಲಿ ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹಲವು ದೇಶಗಳು ಭಾರತದ ನೆರವಿಗೆ ಧಾವಿಸುತ್ತಿವೆ. ಇದೀಗ ಫ್ರಾನ್ಸ್ ವೈದ್ಯಕೀಯ ನೆರವು ನೀಡುವುದಾಗಿ ಮಂಗಳವಾರ ತಿಳಿಸಿದೆ.
ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಭಾರತಕ್ಕೆ ಅಗತ್ಯ ವೈದ್ಯಕೀಯ ನೆರವು ನೀಡುವುದಾಗಿ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಸಾಂಕ್ರಾಮಿಕ ಬಿಕ್ಕಟ್ಟನ್ನು ನಿವಾರಿಸಲು ಭಾರತಕ್ಕೆ ಅಗತ್ಯ ನೆರವು ನೀಡಲಾಗುವುದು ಎಂದು ಎಮ್ಯಾನ್ಯುಯೆಲ್ ಮ್ಯಾಕ್ರನ್ ಹೇಳಿದ್ದಾರೆ.
8 ಆಮ್ಲಜನಕ ಉತ್ಪಾದನೆ ಮಾಡುವ ಪರಿಕರಗಳು, ಆಕ್ಸಿಜನ್ ಹಾಗೂ ದ್ರವೀಕೃತ ಆಮ್ಲಜನಕ ಇರುವ ಕಂಟೇನರ್ಗಳು, 200 ಎಲೆಕ್ಟ್ರಿಕ್ ಸಿರೆಂಜ್ ಪಂಪ್, ವೆಂಟಿಲೇಟರ್, ಕೃತಕ ಉಸಿರಾಟ ಪರಿಕರಗಳು ಸೇರಿದಂತೆ ಲಸಿಕೆ ಹಾಗೂ ಔಷಧಿ ಸಾಮಗ್ರಿಗಳನ್ನು ನೀಡುವುದಾಗಿ ಫ್ರಾನ್ಸ್ ಹೇಳಿದೆ.

ವೈದ್ಯಕೀಯ ಸಾಮಗ್ರಿಗಳನ್ನು ವಿಮಾನ ಹಾಗೂ ನೌಕಯಾನದ ಮೂಲಕ ಭಾರತಕ್ಕೆ ಕಳುಹಿಸಿಕೊಡಲಾಗುವುದು ಎಂದು ಫ್ರಾನ್ಸ್ನ ವಿದೇಶಾಂಗ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
8 ಆಮ್ಲಜನಕ ಉತ್ಪಾದಕ ಘಟಕಗಳನ್ನು ಆಸ್ಪತ್ರೆಗಳಲ್ಲಿ ಸ್ಥಾಪಿಸಿ ಆಕ್ಸಿಜನ್ ಉತ್ಪಾದನೆ ಮಾಡಬಹುದಾಗಿದೆ. ಒಂದು ಘಟಕದಿಂದ 250 ರೋಗಿಗಳಿಗೆ ಆಕ್ಸಿಜನ್ ನೀಡಬಹುದಾಗಿದೆ.
ಈಗಾಗಲೇ ಭಾರತಕ್ಕೆ ಅಮೆರಿಕ ಯುಎಇ, ಡೆನ್ಮಾರ್ಕ್, ಸಿಂಗಪುರ್, ಇಸ್ರೆಲ್ ಸೇರಿದಂತೆ ಹಲವು ಯುರೋಪ್ ದೇಶಗಳು ವೈದ್ಯಕೀಯ ನೆರವನ್ನು ಘೋಷಿಸಿವೆ.
Ten Police Personnel of Dakshina Kannada have been tested positive for Covid 19 including two from Police staff of Mangalore City Commissionrate
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm