ಬ್ರೇಕಿಂಗ್ ನ್ಯೂಸ್
27-04-21 12:57 pm Headline Karnataka News Network ದೇಶ - ವಿದೇಶ
Photo credits : newindianexpress
ನವದೆಹಲಿ : ಭೂಗತ ಪಾತಕಿ ಛೋಟಾ ರಾಜನ್ ಗೆ ಕೋವಿಡ್ ಸೋಂಕು ತಗುಲಿದ್ದು ಸದ್ಯ ಅವರನ್ನು ತಿಹಾರ್ ಜೈಲಿನಿಂದ ಏಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸ್ಥಳಾಂತರ ಮಾಡಲಾಗಿದೆ.
ಸದ್ಯ ಛೋಟಾ ರಜನ್ ತಿಹಾರ್ ಜೈಲಿನದ್ದ. ಈ ವೇಳೆ ಕೋವಿಡ್ ಸೋಂಕು ತಗುಲಿದೆ. ನಂತರ ಅವರನ್ನು ಪರೀಕ್ಷೆ ನಡೆಸಿದಾಗ ಪಾಸಿಟಿವ್ ಇರುವುದು ತಿಳಿಸಿದೆ. ಅವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ನೀಡಲು ಏಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.
61 ವರ್ಷದ ಛೋಟಾ ರಾಜನ್ ನನ್ನು 2015 ರಲ್ಲಿ ಇಂಡೋನೇಷ್ಯಾದ ಬಾಲಿಯಿಂದ ಗಡೀಪಾರು ಮಾಡಿದ ನಂತರ ಬಂಧನಕ್ಕೊಳಪಡಿಸಿ ದೆಹಲಿಯ ಹೈ ಸೆಕ್ಯುರಿಟಿ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.

ಪ್ರಕರಣದ ವಿಚಾರಣೆಗಾಗಿ ನ್ಯಾಯಾಧೀಶರ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜನ್ ಅವರನ್ನು ಹಾಜರುಪಡಿಸಲು ಸಾಧ್ಯವಿಲ್ಲ. ಆರೋಪಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಏಮ್ಸ್ ಗೆ ದಾಖಲಿಸಲಾಗಿದೆ ಎಂದು ಸೋಮವಾರ, ತಿಹಾರ್ ಜೈಲಿನ ಸಹಾಯಕ ಜೈಲರ್ ದೂರವಾಣಿ ಮೂಲಕ ಇಲ್ಲಿನ ಸೆಷನ್ಸ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.
ಛೋಟಾ ರಾಜನ್ 70ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದು, ಮುಂಬೈನಲ್ಲಿ ಆತನ ವಿರುದ್ಧ ಬಾಕಿ ಇರುವ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ಸಿಬಿಐಗೆ ವರ್ಗಾಯಿಸಲಾಗಿದೆ ಮತ್ತು ಅವುಗಳ ವಿಚಾರಣೆಗಾಗಿ ವಿಶೇಷ ಕೋರ್ಟ್ ಸ್ಥಾಪಿಸಲಾಗಿದೆ.
2015 ರಲ್ಲಿ ನಂದು ವಾಜೆಕರ್ ಎಂಬ ಬಿಲ್ಡರ್ ಪುಣೆಯಲ್ಲಿ ಜಮೀನು ಖರೀದಿಸಿದ್ದು, ಪರಮಾನಂದ ಠಕ್ಕರ್ ಎಂಬ ಏಜೆಂಟನಿಗೆ 2 ಕೋಟಿ ಕೊಡಬೇಕಾಗಿತ್ತು. ಈ ವಿಚಾರವಾಗಿ ಪರಮಾನಂದ ಠಕ್ಕರ್ ಹೆಚ್ಚಿನ ಹಣವನ್ನು ಬೇಡಿಕೆಯಿಟ್ಟಿದ್ದ.
ಈ ಬೇಡಿಕೆಗೆ ವಾಜೇಕರ್ ಒಪ್ಪಿರಲಿಲ್ಲ. ನಂತರ ಪರಮಾನಂದ ಠಕ್ಕರ್ ಛೋಟಾ ರಾಜನ್ ನನ್ನು ಸಂಪರ್ಕಿಸಿ ಡೀಲ್ ಮಾಡುವಂತೆ ಹೇಳಿದ್ದನು. ನಂತರ ಛೋಟಾ ರಾಜನ್ ಬಿಲ್ಡರ್ ನಂದು ವಾಜೆಕರ್ಗೆ 26 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದು, ಇದಕ್ಕೆ ಒಪ್ಪದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದನು. ಈ ಸಂಬಂಧ ಛೋಟಾ ರಾಜನ್ ವಿರುದ್ಧ ಪ್ರಕರಣ ದಾಖಲಾಗಿತ್ತು.
Underworld don Rajendra Nikalje alias Chhota Rajan has tested positive for Covid-19 and admitted to the New Delhi-based All India Institute of Medical Services (AIIMS), Tihar jail authorities informed a sessions court here on Monday.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm