ಬ್ರೇಕಿಂಗ್ ನ್ಯೂಸ್
30-04-21 11:46 am Headline Karnataka News Network ದೇಶ - ವಿದೇಶ
ಛತ್ತೀಸ್ಗಡ: ಎ 30: ಆರೋಗ್ಯ ಕೇಂದ್ರದಲ್ಲಿ ವೆಂಟಿಲೇಟರ್ ಬೆಡ್ ಸಿಗದೆ 8 ತಿಂಗಳ ಗರ್ಭಿಣಿಯಾಗಿದ್ದ ನರ್ಸ್ ಮೃತಪಟ್ಟಿದ್ದಾರೆ.
ಜಿಲ್ಲೆಯ ಪರ್ಪೋಡಿ ಸರ್ಕಾರಿ ಆಸ್ಪತ್ರೆಯಲ್ಲಿ ನೇಮಕಗೊಂಡ ಆರೋಗ್ಯ ಕಾರ್ಯಕರ್ತೆ ದುಲಾರಿ ಧೀಮರ್ ಎಂಬುವರಿಗೆ 29 ವರ್ಷ ವಯಸ್ಸು. ಇವರು ಕೊರೊನಾ ಸೋಂಕಿಗೆ ಒಳಗಾದ ನಂತರ ಏಪ್ರಿಲ್ 26ರಂದು ಏಮ್ಸ್ಗೆ ದಾಖಲಿಸಲಾಯಿತು. 2 ವರ್ಷಗಳಿಂದ ಸಾಜಾ ಬ್ಲಾಕ್ನ ಪರ್ಪೋಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾದಿಯಾಗಿ ಕೆಲಸ ಮಾಡುತ್ತಿದ್ದರು. ಇವರಿಗೆ 3 ವರ್ಷದ ಮಗಳು ಸಹ ಇದ್ದಾಳೆ. 8 ತಿಂಗಳ ಗರ್ಭಿಣಿಯಾದ ನಂತರ ಆಕೆಗೆ ರಜೆ ನೀಡಲಿಲ್ಲ. ದುರದೃಷ್ಟ ಎಂಬಂತೆ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ.

ಸೋಂಕಿಗೆ ತುತ್ತಾದ ಬಳಿಕ ಇವರನ್ನು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಯಿತು. ಈ ವೇಳೆ ಬೆಮೆತರಾ ಮತ್ತು ದುರ್ಗ್ನ ಯಾವುದೇ ವೈದ್ಯಕೀಯ ಮಳಿಗೆಗಳಲ್ಲಿ ರೆಮ್ಡಿಸಿವಿರ್ ಚುಚ್ಚುಮದ್ದು ಸಿಗಲಿಲ್ಲ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. 4 ಸಾವಿರ ರೂಪಾಯಿಗಳ ಎರಡು ಚುಚ್ಚುಮದ್ದಿಗೆ 15 ಸಾವಿರ ರೂ. ನೀಡಬೇಕಾಗಿತ್ತು. ಚುಚ್ಚುಮದ್ದಿನ ನಂತರ 2 ದಿನಗಳ ಕಾಲ ದುಲಾರಿ ಚೆನ್ನಾಗಿಯೇ ಇದ್ದರು. ಆದರೆ ಇದ್ದಕ್ಕಿದ್ದಂತೆ ಅವರ ಆರೋಗ್ಯವು ಕ್ಷೀಣಿಸಲು ಪ್ರಾರಂಭಿಸಿತು. ನಂತರ ರಾಯ್ಪುರ ಏಮ್ಸ್ಗೆ ರೆಫರ್ ಮಾಡಲಾಗಿತ್ತು. ಅಲ್ಲಿ ವೆಂಟಿಲೇಟರ್ ಇರಲಿಲ್ಲ. 2 ದಿನಗಳ ಕಾಲ ಕಾದ ನಂತರ ಹಾಸಿಗೆ ಸಿಕ್ಕಿತು. ಆದರೆ ವೆಂಟಿಲೇಟರ್ ಸಿಗಲಿಲ್ಲ. ಇದರಿಂದಾಗಿ ದುಲಾರಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಕೊರೊನಾಗೆ 28 ದಿನಗಳಲ್ಲಿ ಬೆಮೆತರಾದಲ್ಲಿ 128 ಜನ ಬಲಿಯಾಗಿದ್ದಾರೆ.
Death of a pregnant nurse from Corona in Chhattisgarh. There was an 8-month-old baby in the stomach, yet duty was put in the treatment of Corona patients; No Remedisvir found or ventilator when infected
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm