ಬ್ರೇಕಿಂಗ್ ನ್ಯೂಸ್
30-04-21 01:50 pm Headline Karnataka News Network ದೇಶ - ವಿದೇಶ
ಇಸ್ರೇಲ್, ಎ 30: ಯಹೂದಿಯರ ಧಾರ್ಮಿಕ ಸ್ಥಳದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ 44 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಉತ್ತರ ಇಸ್ರೇಲ್ ನಲ್ಲಿ ನಡೆದಿದ್ದು, ಭಾರೀ ಜನಸ್ತೋಮದಿಂದಾಗಿ ಗಾಯಗೊಂಡವರನ್ನು ರಕ್ಷಿಸಲು ರಕ್ಷಣಾ ತಂಡಗಳು ಹರಸಾಹಸಪಡುತ್ತಿರುವುದಾಗಿ ವರದಿ ತಿಳಿಸಿದೆ.
ಎರಡನೇ ಶತಮಾನದ ಟಾಲ್ಮುಡಿಕ್ ಸಂತ ರಬ್ಬಿ ಶಿಮೊನ್ ಬಾರ್ ಯೋಚೈ ಅವರ ಸಮಾಧಿ ಸ್ಥಳವಾದ ಮೆರಾನ್ನಲ್ಲಿ ಸಂಪ್ರದಾಯವಾದಿ ಯಹೂದಿಗಳ ಜನಸ್ತೋಮ ಸೇರಿದ ವೇಳೆ ಈ ಕಾಲ್ತುಳಿತ ಸಂಭವಿಸಿದೆ ಎಂದು ವರದಿ ವಿವರಿಸಿದೆ.


ಕಳೆದ ವರ್ಷ ಕೋವಿಡ್ ಹಿನ್ನೆಲೆಯಲ್ಲಿ ನಿರ್ಬಂಧ ವಿಧಿಸಿದ್ದರಿಂದ ಸಾಮೂಹಿಕ ಧಾರ್ಮಿಕ ಕಾರ್ಯಕ್ರಮ ನಡೆದಿರಲಿಲ್ಲವಾಗಿತ್ತು. ಈ ವರ್ಷ ಯಾತ್ರಾರ್ಥಿಗಳು ಅಧಿಕ ಸಂಖ್ಯೆಯಲ್ಲಿ ಆಗಮಿಸಿ ಸಂಭ್ರಮಾಚರಣೆಯನ್ನು ಯಶಸ್ವಿಗೊಳಿಸಲು ಶ್ರಮಿಸಿದ ಸಂದರ್ಭದಲ್ಲಿ ಈ ದುರಂತ ನಡೆದಿದೆ ಎಂದು ವರದಿ ತಿಳಿಸಿದೆ.
ಈ ಬಾರಿಯೂ ಕೋವಿಡ್ ಭೀತಿಯ ನಡುವೆಯೂ ಸಾವಿರಾರು ಸಂಖ್ಯೆಯಲ್ಲಿ ಯಹೂದಿಗಳು ಸೇರಿದ್ದರು. ಪ್ರಾಥಮಿಕ ಮಾಹಿತಿ ಪ್ರಕಾರ, ಆರೋಗ್ಯ ಅಧಿಕಾರಿಗಳು ವಿಧಿಸಿದ್ದ ಕೋವಿಡ್ ನಿಯಮ ಉಲ್ಲಂಘಿಸಿ ಜನಸಮೂಹ ನೆರೆದಿದ್ದು, ಈ ವೇಳೆ ಕುಳಿತುಕೊಳ್ಳಲು ನಿರ್ಮಿಸಿದ್ದ ಸ್ಟೇಡಿಯಂ ಕುಸಿದು ಬಿದ್ದಿದ್ದರಿಂದ ಗಾಬರಿಗೊಂಡ ಜನರು ದಿಕ್ಕಾಪಾಲಾಗಿ ಓಡಲು ಆರಂಭಿಸಿದ್ದು, ಕಾಲ್ತುಳಿತ ಸಂಭವಿಸಲು ಕಾರಣವಾಗಿದೆ ಎಂದು ಹೇಳಿದೆ.
ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತಾನ್ಯಾಹು, 'ಭೀಕರ ದುರಂತ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
A massive stampede at a densely packed Jewish pilgrimage site killed at least 44 people in northern Israel on Friday, with rescue workers facing chaotic crowds while trying to evacuate the injured.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm