ಬ್ರೇಕಿಂಗ್ ನ್ಯೂಸ್
30-04-21 02:22 pm Headline Karnataka News Network ದೇಶ - ವಿದೇಶ
Photo credits : Shutterstock
ನವದೆಹಲಿ, ಏಪ್ರಿಲ್ 30: ಅಂತಾರಾಷ್ಟ್ರೀಯ ವಿಮಾನ ಹಾರಾಟ ನಿಷೇಧವನ್ನು ಮೇ 31ರವರೆಗೆ ವಿಸ್ತರಣೆ ಮಾಡಿರುವುದಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ.
ಭಾರತದಿಂದ ಹೊರಹೋಗುವ ಇಲ್ಲವೇ ಒಳಬರುವ ನಿಗದಿತ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಯನ್ನು ಮೇ 31ರವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ ಎಂದು ಡಿಜಿಸಿಎ ಹೇಳಿದೆ.
ವಂದೇ ಭಾರತ್ ಯೋಜನೆಯಲ್ಲಿ ಸಂಚರಿಸುವ ವಿಮಾನಗಳಿಗೆ ಯಾವುದೇ ರೀತಿಯ ನಿರ್ಬಂಧಗಳಿಲ್ಲ. ಈ ಆದೇಶ ಸರಕು ವಿಮಾನ ಮತ್ತು ವಿಶೇಷ ಅನುಮತಿ ಪಡೆದ ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಅಲ್ಲದೆ ಆಯ್ದ ಮಾರ್ಗಗಳಲ್ಲಿ ನಿಯಮಿತವಾಗಿ ಅಂತಾರಾಷ್ಟ್ರೀಯ ವಿಮಾನ ಸೇವೆಯನ್ನು ಸಂಬಂಧಿತ ಆಡಳಿತಗಳು ಅನುಮತಿಸಬಹುದಾಗಿದೆ. ದೇಶದಲ್ಲಿ ಇಂದು 3,86,452 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, 3498 ಮಂದಿ ಸಾವನ್ನಪ್ಪಿದ್ದಾರೆ, 2,87,540 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಒಟ್ಟು 1,87,62,976 ಕೊರೊನಾ ಸೋಂಕಿತರಿದ್ದಾರೆ, ಇದುವರೆಗೂ 1,53,84,418 ಮಂದಿ ಗುಣಮುಖರಾಗಿದ್ದಾರೆ. 2,08,330 ಮಂದಿ ಮೃತಪಟ್ಟಿದ್ದಾರೆ, 31,70,228 ಸಕ್ರಿಯ ಪ್ರಕರಣಗಳಿವೆ, ಇದುವರೆಗೂ ಒಟ್ಟು 15,22,45,179 ಲಸಿಕೆ ವಿತರಿಸಲಾಗಿದೆ. ಒಟ್ಟು 28,63,92,086 ಮಾದರಿಗಳನ್ನು ಏಪ್ರಿಲ್ 29ರವರೆಗೆ ಪರೀಕ್ಷಿಸಲಾಗಿದೆ. ಏಪ್ರಿಲ್ 29ರಂದು ಒಂದೇ ದಿನ, 19,20,107 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.
India has extended the suspension of scheduled international flights till May 31, 2021. The restriction shall not apply to international all-cargo operations and flights specifically approved by DGCA.
31-03-25 07:41 pm
Bangalore Correspondent
Yatnal, Lakshmi Hebbalkar, Controversy: ಯತ್ನಾ...
31-03-25 12:24 pm
Areca Nut, Machine Accident, Sirsi: ಅಡಿಕೆ ಸುಲ...
29-03-25 09:19 pm
Mysuru three drowned, Lake, Ugadi: ಮೈಸೂರು ; ಹ...
29-03-25 03:13 pm
Naxal Karanataka, Anti Naxal Force: ನಕ್ಸಲ್ ನಿ...
28-03-25 10:47 pm
31-03-25 09:34 pm
HK News Desk
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
31-03-25 12:26 pm
Mangalore Correspondent
CCB Police, CM Medal, Mangalore: ಮಂಗಳೂರು ಪೊಲೀ...
30-03-25 11:02 pm
Mangalore, Ullal Netravati Bridge Repair, Tra...
30-03-25 03:07 pm
Kumapla, Mangalore, Crime: ಲಕೋಟೆಯಲ್ಲಿ ಸಂಸ್ಕರಿ...
30-03-25 02:39 pm
Mangalore CM Medal, Anupam Agrawal, Police Ma...
29-03-25 11:04 pm
31-03-25 09:29 pm
Mangalore Correspondent
Mangalore Derlakatte Robbery attempt; ದೇರಳಕಟ್...
30-03-25 08:59 am
ಆಂಧ್ರದಲ್ಲಿ ಪ್ಯಾಸ್ಟರ್ ಪ್ರವೀಣ್ ಕುಮಾರ್ ಸಂಶಯಾಸ್ಪದ...
29-03-25 10:33 pm
Bajrang Dal, Arrest, Cow Transport, Mangalore...
29-03-25 04:02 pm
Mangalore Nandigudde Prostitution case: ನಂದಿಗ...
28-03-25 09:25 pm