ಬ್ರೇಕಿಂಗ್ ನ್ಯೂಸ್
01-05-21 12:33 pm Headline Karnataka News Network ದೇಶ - ವಿದೇಶ
Photo credits : REUTERS
ನವದೆಹಲಿ, ಮೇ 1: ಭಾರತದಿಂದ ಆಸ್ಟ್ರೇಲಿಯಾಗೆ ಹೋದವರು ಕನಿಷ್ಠ 5 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.
ಭಾರತದಲ್ಲಿ ಕೊರೊನಾ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾವು ಭಾರತದಿಂದ ಬರುವವರಿಗೆ ನಿರ್ಬಂಧ ಹೇರಿದೆ.
ವಿದೇಶಗಳಿಂದ ಆಸ್ಟೇಲಿಯಾಕ್ಕೆ ಮರಳುವ ಪ್ರಜೆಗಳು 14 ದಿನಗಳಲ್ಲಿ ಭಾರತಕ್ಕೆ ಭೇಟಿ ನೀಡಿದ್ದರೆ ಅವರಿಗೆ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಲು ಮುಂದಾಗಿದೆ. ಕೊರೊನಾ ಪೀಡಿತ ಭಾರತದಿಂದ ಆಸ್ಟ್ರೇಲಿಯಾಕ್ಕೆ ತೆರಳಿದರೆ 5 ವರ್ಷಗಳ ಜೈಲು ಶಿಕ್ಷೆ ಇಲ್ಲವೇ 66 ಸಾವಿರ ಡಾಲರ್ಗೂ ಹೆಚ್ಚಿನ ದಂಡವನ್ನು ವಿಧಿಸಲು ಚಿಂತನೆ ನಡೆದಿದೆಯಂತೆ.

3 ವಾರಗಳ ಹಿಂದೆಯೇ ಭಾರತದ ಜೊತೆ ವಿಮಾನ ಸಂಪರ್ಕವನ್ನು ಆಸ್ಟ್ರೇಲಿಯಾ ಕಡಿದುಕೊಂಡಿದೆ. ಆದರೆ ಭಾರತಕ್ಕೆ ಭೇಟಿ ನೀಡಿರುವ ಆಸ್ಟ್ರೇಲಿಯಾ ಪ್ರಜೆಗಳು ಇಲ್ಲಿಂದ ದುಬೈ, ಲಂಡನ್ನಂತ ದೇಶಗಳಿಗೆ ತೆರಳಿ ಅಲ್ಲಿಂದ ಆಸ್ಟ್ರೇಲಿಯಾಗೆ ಸಂಚರಿಸುತ್ತಿದ್ದಾರೆ.
ಆಸ್ಟ್ರೇಲಿಯಾ ಸರ್ಕಾರದ ಅನುಮತಿಯೂ ಇಲ್ಲ. ಆದರೆ ಬೇರೆ ದಾರಿ ಹಿಡಿದಿರುವ ಕೆಲವರು ಭಾರತದಿಂದ ಬೇರೆ ದೇಶಗಳಿಗೆ ತೆರಳಿ, ಅಲ್ಲಿಂದ ವಿಮಾನದ ಮೂಲಕ ಆಸ್ಟ್ರೇಲಿಯಾಗೆ ಹೋಗುತ್ತಿದ್ದಾರೆ.

ಇದರಿಂದ ಭಾರತದ ಸೋಂಕು ನಮ್ಮ ದೇಶಕ್ಕೆ ಬರುತ್ತಿದೆ ಎಂದು ಆಸ್ಟ್ರೇಲಿಯಾ ಸರ್ಕಾರ ಕುಪಿತಗೊಂಡಿದೆ. ಹೀಗಾಗಿ ಆಸ್ಟ್ರೇಲಿಯಾಗೆ ಮರಳುವ ಪ್ರಜೆಗಳು 14 ದಿನಗಳೊಳಗೆ ಭಾರತಕ್ಕೆ ಭೇಟಿ ನೀಡಿದ್ದರೆ ಅಂಥವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ.
Australian residents and citizens who have been in India within 14 days of the date they plan to return home will be banned from entering Australia as of Monday and those who disobey will face fines and jail, government officials said.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm