ಬ್ರೇಕಿಂಗ್ ನ್ಯೂಸ್
01-05-21 12:33 pm Headline Karnataka News Network ದೇಶ - ವಿದೇಶ
Photo credits : REUTERS
ನವದೆಹಲಿ, ಮೇ 1: ಭಾರತದಿಂದ ಆಸ್ಟ್ರೇಲಿಯಾಗೆ ಹೋದವರು ಕನಿಷ್ಠ 5 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.
ಭಾರತದಲ್ಲಿ ಕೊರೊನಾ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾವು ಭಾರತದಿಂದ ಬರುವವರಿಗೆ ನಿರ್ಬಂಧ ಹೇರಿದೆ.
ವಿದೇಶಗಳಿಂದ ಆಸ್ಟೇಲಿಯಾಕ್ಕೆ ಮರಳುವ ಪ್ರಜೆಗಳು 14 ದಿನಗಳಲ್ಲಿ ಭಾರತಕ್ಕೆ ಭೇಟಿ ನೀಡಿದ್ದರೆ ಅವರಿಗೆ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಲು ಮುಂದಾಗಿದೆ. ಕೊರೊನಾ ಪೀಡಿತ ಭಾರತದಿಂದ ಆಸ್ಟ್ರೇಲಿಯಾಕ್ಕೆ ತೆರಳಿದರೆ 5 ವರ್ಷಗಳ ಜೈಲು ಶಿಕ್ಷೆ ಇಲ್ಲವೇ 66 ಸಾವಿರ ಡಾಲರ್ಗೂ ಹೆಚ್ಚಿನ ದಂಡವನ್ನು ವಿಧಿಸಲು ಚಿಂತನೆ ನಡೆದಿದೆಯಂತೆ.
3 ವಾರಗಳ ಹಿಂದೆಯೇ ಭಾರತದ ಜೊತೆ ವಿಮಾನ ಸಂಪರ್ಕವನ್ನು ಆಸ್ಟ್ರೇಲಿಯಾ ಕಡಿದುಕೊಂಡಿದೆ. ಆದರೆ ಭಾರತಕ್ಕೆ ಭೇಟಿ ನೀಡಿರುವ ಆಸ್ಟ್ರೇಲಿಯಾ ಪ್ರಜೆಗಳು ಇಲ್ಲಿಂದ ದುಬೈ, ಲಂಡನ್ನಂತ ದೇಶಗಳಿಗೆ ತೆರಳಿ ಅಲ್ಲಿಂದ ಆಸ್ಟ್ರೇಲಿಯಾಗೆ ಸಂಚರಿಸುತ್ತಿದ್ದಾರೆ.
ಆಸ್ಟ್ರೇಲಿಯಾ ಸರ್ಕಾರದ ಅನುಮತಿಯೂ ಇಲ್ಲ. ಆದರೆ ಬೇರೆ ದಾರಿ ಹಿಡಿದಿರುವ ಕೆಲವರು ಭಾರತದಿಂದ ಬೇರೆ ದೇಶಗಳಿಗೆ ತೆರಳಿ, ಅಲ್ಲಿಂದ ವಿಮಾನದ ಮೂಲಕ ಆಸ್ಟ್ರೇಲಿಯಾಗೆ ಹೋಗುತ್ತಿದ್ದಾರೆ.
ಇದರಿಂದ ಭಾರತದ ಸೋಂಕು ನಮ್ಮ ದೇಶಕ್ಕೆ ಬರುತ್ತಿದೆ ಎಂದು ಆಸ್ಟ್ರೇಲಿಯಾ ಸರ್ಕಾರ ಕುಪಿತಗೊಂಡಿದೆ. ಹೀಗಾಗಿ ಆಸ್ಟ್ರೇಲಿಯಾಗೆ ಮರಳುವ ಪ್ರಜೆಗಳು 14 ದಿನಗಳೊಳಗೆ ಭಾರತಕ್ಕೆ ಭೇಟಿ ನೀಡಿದ್ದರೆ ಅಂಥವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ.
Australian residents and citizens who have been in India within 14 days of the date they plan to return home will be banned from entering Australia as of Monday and those who disobey will face fines and jail, government officials said.
01-04-25 10:45 pm
HK News Desk
Karnataka diesel price hike: ಹಾಲು, ಟೋಲ್, ಕರೆಂ...
01-04-25 09:35 pm
ರಾಜ್ಯ ಸರ್ಕಾರದಿಂದ ಯುಗಾದಿಗೆ ಬೆಲೆ ಏರಿಕೆ ಕೊಡುಗೆ ;...
01-04-25 03:49 pm
Karnataka toll hike, Milk: ರಾಜ್ಯದ ಜನತೆಗೆ ಎಪ್ರ...
01-04-25 12:26 pm
ಕಳೆದ 11 ವರ್ಷಗಳಿಂದ ನೀವೇ ಅಧಿಕಾರದಲ್ಲಿ ಮೊಳೆ ಹೊಡೆ...
31-03-25 07:41 pm
31-03-25 09:34 pm
HK News Desk
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
01-04-25 09:38 pm
Mangalore Correspondent
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
Belthangady Accident, Mangalore: ಯಕ್ಷಗಾನ ಮುಗಿ...
31-03-25 12:26 pm
CCB Police, CM Medal, Mangalore: ಮಂಗಳೂರು ಪೊಲೀ...
30-03-25 11:02 pm
02-04-25 01:11 pm
HK News Desk
Bajpe Robbery, Mangalore crime, Mangalore: ಮನ...
01-04-25 11:07 pm
Bangalore Honeytrap, Businessman, Sridevi: ಒಂ...
01-04-25 10:42 pm
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm
Mangalore Muda Commissioner, FIR, Noor Zahara...
31-03-25 09:29 pm