ಬ್ರೇಕಿಂಗ್ ನ್ಯೂಸ್
03-05-21 03:09 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 3: ಕೊರೊನಾ ಎರಡನೇ ಅಲೆಯಲ್ಲಿ ಸಿಲುಕಿರುವ ಭಾರತಕ್ಕೆ ದೇಶದ ಅತೀ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) 71 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದೆ.
ಇದರಲ್ಲಿ 1000 ಹಾಸಿಗೆ ಸಾಮರ್ಥ್ಯದ ತಾತ್ಕಾಲಿಕ ಆಸ್ಪತ್ರೆಗಳು, 250 ಐಸಿಯು ಬೆಡ್ ಸೌಲಭ್ಯಗಳು ಮತ್ತು 1000 ಹಾಸಿಗೆಗಳ ಐಸೋಲೇಷನ್ ಕೇಂದ್ರಗಳನ್ನು ಸ್ಥಾಪಿಸಲು ಬ್ಯಾಂಕ್ 30 ಕೋಟಿ ರೂ. ಮೀಸಲಿಡಲಾಗುವುದು. ಎನ್ಜಿಒಗಳೊಂದಿಗೆ ಸಹಭಾಗಿತ್ವದಲ್ಲಿ ಕೋವಿಡ್ -19 ಸಂಬಂಧಿತ ವಿಷಯಗಳಿಗೆ ಸಹಾಯವಾಣಿ ರಚಿಸಲು, ವ್ಯಾಕ್ಸಿನೇಷನ್ ಡ್ರೈವ್ ಬಲಪಡಿಸಲು 10 ಕೋಟಿ ರೂ. ನೀಡಲಾಗುವುದು ಎಂದು ಎಸ್ಬಿಐ ಹೇಳಿದೆ.

ಉಳಿದ ಹಣವನ್ನು ಆಮ್ಲಜನಕದ ಪೂರೈಕೆ ಸೇರಿದಂತೆ ಕೊರೊನಾ ರೋಗಿಗಳ ಚಿಕಿತ್ಸೆಗೆ ಬೇಕಾಗುವ ತುರ್ತು ವೈದ್ಯಕೀಯ ಅಗತ್ಯಗಳನ್ನು ಒದಗಿಸಲು ಬಳಸಲಾಗುವುದು. ಈ ಸೌಲಭ್ಯಗಳನ್ನು ಆಯಾ ನಗರಗಳ ಸರ್ಕಾರಿ ಆಸ್ಪತ್ರೆಗಳು ಮತ್ತು ಮಹಾನಗರ ಪಾಲಿಕೆಗಳ ಸಹಯೋಗದೊಂದಿಗೆ ಸ್ಥಾಪಿಸಲಾಗುವುದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಕಟಣೆಯಲ್ಲಿ ತಿಳಿಸಿದೆ.

"ಕೋವಿಡ್ ಎರಡನೇ ಅಲೆಯ ವಿರುದ್ಧದ ಹೋರಾಟದಲ್ಲಿ ಸಮಾಜಕ್ಕೆ ಸಣ್ಣ ಕೊಡುಗೆ ನೀಡಲು ನಾವು ನಮ್ಮ ಕೈಲಾದಷ್ಟು ಪ್ರಯತ್ನ ಮಾಡುತ್ತಿದ್ದೇವೆ" ಎಂದು ಎಸ್ಬಿಐ ಮುಖ್ಯಸ್ಥ ದಿನೇಶ್ ಕುಮಾರ್ ಖಾರಾ ಹೇಳಿದ್ದಾರೆ.
The State Bank of India (SBI) has allocated ₹71 crores to help combat the second wave of coronavirus disease (Covid-19) in the country. The bank has also dedicated ₹30 crores to set up 1,000-bed makeshift hospitals, 250 bed ICU facilities, and 1,000-bed isolation facilities in some of the worst-hit states, news agency ANI quoted SBI as saying on Monday.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm