ಬ್ರೇಕಿಂಗ್ ನ್ಯೂಸ್
03-05-21 05:44 pm Headline Karnataka News Network ದೇಶ - ವಿದೇಶ
Photo credits : jagranjosh
ನವದೆಹಲಿ, ಮೇ 03: ನೀಟ್ ಪಿಜಿ 2021 ಪರೀಕ್ಷೆಯನ್ನು 4 ತಿಂಗಳುಗಳ ಕಾಲ ಮುಂದೂಡಲಾಗಿದೆ.
ಕೋವಿಡ್-19 ವಿರುದ್ಧ ಹೋರಾಡಲು ವೈದ್ಯಕೀಯ ಸಿಬ್ಬಂದಿಗಳ ಲಭ್ಯತೆಯನ್ನು ಖಾತ್ರಿಪಡಿಸಲು ಪ್ರಮುಖ ನಿರ್ಧಾರಗಳನ್ನು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡಿದ್ದಾರೆ.
ಈ ನಿಟ್ಟಿನಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ, ನೀಟ್-ಪಿಜಿ ಪರೀಕ್ಷೆಯನ್ನು ಕನಿಷ್ಠ 4 ತಿಂಗಳವರೆಗೆ ಮುಂದೂಡಲಾಗುವುದು ಎಂದು ಪ್ರಧಾನಿ ಕಚೇರಿ ಹೇಳಿದೆ.

100 ದಿನಗಳ ಕೋವಿಡ್ ಕರ್ತವ್ಯಗಳನ್ನು ಪೂರೈಸುವ ವೈದ್ಯಕೀಯ ಸಿಬ್ಬಂದಿಗೆ ಪ್ರಧಾನ ಮಂತ್ರಿಗಳ ವಿಶೇಷ ಕೋವಿಡ್ ರಾಷ್ಟ್ರೀಯ ಸೇವಾ ಸಮ್ಮಾನ್ ಪತ್ರ ನೀಡಲಾಗುವುದು.

ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಟೆಲಿಕನ್ಸಲ್ಟೇಷನ್ ಹಾಗೂ ಸಣ್ಣ ಪ್ರಮಾಣದ ಲಕ್ಷಣಗಳಿರುವ ಕೋವಿಡ್ ಪ್ರಕರಣಗಳ ಮೇಲ್ವಿಚಾರಣೆಗೆ ಬಳಸಿಕೊಳ್ಳುವ ಬಗ್ಗೆ ಪ್ರಧಾನಿ ಚಿಂತನೆ ನಡೆಸಿದ್ದಾರೆ, ಅಲ್ಲದೆ ಹಿರಿಯ ವೈದ್ಯರು ಮತ್ತು ದಾದಿಯರ ಮೇಲ್ವಿಚಾರಣೆಯಲ್ಲಿ ಬಿಎಸ್ಸಿ / ಜಿಎನ್ಎಂ ಅರ್ಹ ನರ್ಸ್ ಗಳನ್ನು ಪೂರ್ಣ ಸಮಯದ ಕೋವಿಡ್ ನರ್ಸಿಂಗ್ ಕರ್ತವ್ಯದಲ್ಲಿ ಬಳಸಿಕೊಳ್ಳಲಾಗುವುದು.
ಕೊರೊನಾ ಸೋಂಕು ದೇಶದಲ್ಲಿ ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ , ಸೋಂಕು ನಿರ್ವಹಣೆಗೆ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಗಳ ನೆರವು ಪಡೆಯಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
Prime Minister's Office on Monday announced that the National Eligibility cum Entrance Test (Postgraduate) will be postponed for at least four months.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm