ಬ್ರೇಕಿಂಗ್ ನ್ಯೂಸ್
31-07-20 07:01 pm Headline Karnataka News Network ದೇಶ - ವಿದೇಶ
ಚೆನ್ನೈ: ಆನ್ಲೈನ್ ಜೂಜಾಟವನ್ನು ಉತ್ತೇಜಿಸಿದ್ದಕ್ಕಾಗಿ ಟೀಂ ಇಂಡಿಯಾ ವಿರಾಟ್ ಕೊಹ್ಲಿ ಹಾಗೂ ನಟಿ ತಮನ್ನಾ ಅವರನ್ನು ಬಂಧಿಸುವಂತೆ ಕೋರಿ ಮದ್ರಾಸ್ ಹೈ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಚೆನ್ನೈ ಮೂಲದ ವಕೀಲರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಯುವ ಜನತೆ ಆನ್ಲೈನ್ ಜೂಜಾಟದ ಗೀಳಿಗೆ ಹೆಚ್ಚು ಆಕರ್ಷಿತರಾಗುತ್ತಿದ್ದು, ಪರಿಣಾಮ ಇವುಗಳ ಮೇಲೆ ನಿಷೇಧ ವಿಧಿಸುವಂತೆ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಆನ್ಲೈನ್ ಜೂಜಾಟ ಕಂಪೆನಿಗಳು ಭಾರೀ ಹಣವನ್ನು ನೀಡಿ ವಿರಾಟ್ ಕೊಹ್ಲಿ, ತಮನ್ನಾ ರಂತಹ ಸ್ಟಾರ್ ಕ್ರೀಡಾಪಟು ಹಾಗೂ ನಟ-ನಟಿಯನ್ನು ಬಳಿಸಿಕೊಂಡು ಯುವ ಜನತೆಯ ಬ್ರೈನ್ ವಾಶ್ ಮಾಡುತ್ತಿದ್ದಾರೆ ವಕೀಲರು ಆರೋಪಿಸಿದ್ದಾರೆ.
ಆನ್ಲೈನ್ ಜೂಜಾಟಕ್ಕೆ ಯುವಕರು ಮಾಡಿದ ಸಾಲದ ಹಣವನ್ನು ಹಿಂದಿರುಗಿಸಲು ಸಾಧ್ಯವಾಗದ ಹಣ ಆತ್ಮಹತ್ಯೆಯತ್ತ ಮುಖ ಮಾಡುತ್ತಿದ್ದಾರೆ ಎಂದು ಪ್ರಕರಣವೊಂದರ ಉದಾರಣೆಯೊಂದನ್ನು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಪ್ರಕರಣವನ್ನು ನ್ಯಾಯಾಲಯ ಮಂಗಳವಾರ ವಿಚಾರಣೆಗೆ ಮುಂದೂಡಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm