ಬ್ರೇಕಿಂಗ್ ನ್ಯೂಸ್
26-08-20 08:02 pm Headline Karnataka News Network ದೇಶ - ವಿದೇಶ
ತಿರುಪತಿ, ಆಗಸ್ಟ್ 26: ಕೊರೊನಾ ಪಾಸಿಟಿವ್ ಆದ ಭಯದಲ್ಲಿ ಕಾಂಗ್ರೆಸ್ ಪಕ್ಷದ ನಾಯಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಆಂಧ್ರಪ್ರದೇಶದ ಕಡಪಾ ಜಿಲ್ಲೆಯಲ್ಲಿ ನಡೆದಿದೆ.
ಕಡಪಾ ಜಿಲ್ಲೆಯ ಕಾಂಗ್ರೆಸ್ ಉಪಾಧ್ಯಕ್ಷರಾದ ಸಿರಿಗಿರಿ ಗಂಗೀರೆಡ್ಡಿ ಆತ್ಮಹತ್ಯೆಗೆ ಶರಣಾದವರು. ಗಂಗಿರೆಡ್ಡಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಭಾನುವಾರ ಅವರು ಆಸ್ಪತ್ರೆಯಿಂದ ನಾಪತ್ತೆಯಾಗಿದ್ದರು. ಈಗ ಗಂಗೀರೆಡ್ಡಿಯವರ ಶವ ರೈಲು ಹಳಿಯಲ್ಲಿ ದೊರೆತಿದ್ದು ಸಾವಿಗೆ ಶರಣಾಗಿರಬೇಕೆಂದು ಪೊಲೀಸರು ಶಂಕಿಸಿದ್ದಾರೆ.
ಗಂಗೀರೆಡ್ಡಿ ಕುಟುಂಬದವರಿಗೂ ಕೊರೊನಾ ಸೋಂಕು ತಗಲಿದ್ದು ಇದರಿಂದ ಬೇಸತ್ತ ರೆಡ್ಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗ್ತಿದೆ. ಸೂಕ್ತ ಚಿಕಿತ್ಸೆಯಿಂದ ಕೊರೊನಾ ನಿವಾರಿಸಬಹುದು ಎಂದು ಸರಕಾರ ಹೇಳಿದರೂ, ಕೆಲವರು ಸಾವಿಗೆ ಶರಣಾಗುತ್ತಿದ್ದಾರೆ.
15-03-25 12:33 pm
HK News Desk
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 01:47 pm
Mangalore Correspondent
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm