ಬ್ರೇಕಿಂಗ್ ನ್ಯೂಸ್
06-05-21 12:59 pm Headline Karnataka News Network ದೇಶ - ವಿದೇಶ
Photo credits : dnaindia
ತಿರುವನಂತಪುರಂ, ಮೇ 06; ದೇಶದ ವಿವಿಧ ರಾಜ್ಯಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಕೇರಳದಲ್ಲಿ ಕೋವಿಡ್ 2ನೇ ಅಲೆ ಹರಡುವಿಕೆ ತಡೆಗೆ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.

ಕೋವಿಡ್ ಹರಡುವಿಕೆ ತಡೆಯಲು ಕೇರಳ ಸರ್ಕಾರ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಲು ತೀರ್ಮಾನಿಸಿದೆ. ಮೇ 8 ರಿಂದ 16ರ ತನಕ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರಲಿದೆ ಎಂದು ಗುರುವಾರ ಘೋಷಣೆ ಮಾಡಲಾಗಿದೆ.

ಕೇರಳದಲ್ಲಿ ಬುಧವಾರ 41,953 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 17,43,933ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,75,657ಕ್ಕೆ ಏರಿಕೆಯಾಗಿದೆ. 5,566 ಜನರು ಇದುವರೆಗೂ ರಾಜ್ಯದಲ್ಲಿ ಮೃತಪಟ್ಟಿದ್ದಾರೆ.

ಮುಖ್ಯಮಂತ್ರಿಗಳ ಕಚೇರಿ ಲಾಕ್ ಡೌನ್ ಕುರಿತು ಮಾಹಿತಿ ನೀಡಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸೂಚನೆಯಂತೆ ಮೇ 8ರ ಬೆಳಗ್ಗೆ 6 ರಿಂದ 16ರ ತನಕ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿಗಳ ಕಚೇರಿ ಹೇಳಿದೆ.
ಕೇರಳದಲ್ಲಿ ಬುಧವಾರ 41,953 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿತ್ತು. ಒಂದೇ ದಿನದಲ್ಲಿ ದಾಖಲಾದ ಅತಿ ಹೆಚ್ಚು ಹೊಸ ಪ್ರಕರಣವಿದಾಗಿತ್ತು. ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿಯನ್ನು ಅಧ್ಯಯನ ಮಾಡಿದ ಬಳಿಕ ಲಾಕ್ ಡೌನ್ ಜಾರಿಗೊಳಿಸುವ ತೀರ್ಮಾನವನ್ನು ಮಾಡಲಾಗಿದೆ.
ಕೋವಿಡ್ ಪರಿಸ್ಥಿತಿಗೆ ಅನುಗುಣವಾಗಿ ವಾರ್ಡ್ ಮಟ್ಟದಲ್ಲಿ ಆರೋಗ್ಯ ಸೇವೆಗಳನ್ನು ನೀಡಲು, ಆಕ್ಸಿಜನ್ ವ್ಯವಸ್ಥೆ ಮಾಡಲು ವಾರ್ಡ್ ಮಟ್ಟದ ಸಮಿತಿಗಳನ್ನು ಸಕ್ರಿಯಗೊಳಿಸಬೇಕು ಎಂದು ಪಿಣರಾಯಿ ವಿಜಯನ್ ಸೂಚನೆ ನೀಡಿದ್ದಾರೆ.
Kerala Chief Minister Pinarayi Vijayan on Thursday announced a statewide lockdown from May 8-16 to fight the surge in coronavirus cases. Currently, night curfew is enforced from 9 pm to 5 am, with semi-lockdown-like curbs during weekends.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm