ಬ್ರೇಕಿಂಗ್ ನ್ಯೂಸ್
06-05-21 01:41 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 6: ರಾಷ್ಟ್ರೀಯ ಲೋಕ ದಳ(ಆರ್ಎಲ್ಡಿ) ಮುಖ್ಯಸ್ಥ, ಮಾಜಿ ಕೇಂದ್ರ ಸಚಿವ ಚೌಧರಿ ಅಜಿತ್ ಸಿಂಗ್ ಅವರು ಗುರುವಾರದಂದು ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೋವಿಡ್ 19 ಸೋಂಕಿನಿಂದ ಬಳಲುತ್ತಿದ್ದರು. ಅಜಿತ್ ಅವರಿಗೆ 82 ವರ್ಷ ವಯಸ್ಸಾಗಿತ್ತು. ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಪುತ್ರರಾದ ಅಜಿತ್ ಸಿಂಗ್ ಅವರು 1986ರಲ್ಲಿ ರಾಜ್ಯಸಭಾ ಸದಸ್ಯರಾಗಿದ್ದರು.
ಅಜಿತ್ ಸಿಂಗ್ ಅವರ ನಿಧನದ ಸುದ್ದಿಯನ್ನು ಅವರ ಪುತ್ರ ಜಯಂತ್ ಸಿಂಗ್ ಅವರು ಖಚಿತಪಡಿಸಿದ್ದು, ಕೋವಿಡ್ 19 ವಿರುದ್ಧ ಹೋರಾಟ ಮುಂದುವರೆಯಲಿದೆ, ಎಲ್ಲರೂ ಮನೆಯಲ್ಲಿದ್ದು, ಸುರಕ್ಷಿತ ನಿಯಮಗಳನ್ನು ಪಾಲಿಸಿ ಎಂದಿದ್ದಾರೆ.
पूर्व केंद्रीय मंत्री चौधरी अजित सिंह जी के निधन से अत्यंत दुख हुआ है। वे हमेशा किसानों के हित में समर्पित रहे। उन्होंने केंद्र में कई विभागों की जिम्मेदारियों का कुशलतापूर्वक निर्वहन किया। शोक की इस घड़ी में मेरी संवेदनाएं उनके परिजनों और प्रशंसकों के साथ हैं। ओम शांति!
— Narendra Modi (@narendramodi) May 6, 2021
ಹಲವಾರು ಗಣ್ಯರ ಸಂತಾಪ: ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಒಮರ್ ಅಬ್ದುಲ್ಲಾ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಖಿಲೇಶ್ ಯಾದವ್, ಜೆಪಿ ನಡ್ಡಾ ಸೇರಿದಂತೆ ಹಲವಾರು ರಾಜಕೀಯ ಮುಖಂಡರು ಅಜಿತ್ ಸಿಂಗ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಉತ್ತರಪ್ರದೇಶದ ಬಾಗ್ ಪೇಟ್ ಲೋಕಸಭಾ ಕ್ಷೇತ್ರದಿಂದ ಸಂಸತ್ತಿಗೆ ಏಳು ಬಾರಿ ಆಯ್ಕೆಯಾಗಿದ್ದರು. ಕೇಂದ್ರ ನಾಗರಿಕ ವಿಮಾನಯಾನ, ಕೃಷಿ, ಅಹಾರ ಸಂಸ್ಕರಣೆ ಹಾಗೂ ಮುಂತಾದ ಖಾತೆಗಳನ್ನು ನಿಭಾಯಿಸಿದ್ದರು.
Rashtriya Lok Dal chief and former union minister Ajit Singh passed away on Thursday after losing battle to Covid19 his son Jayant Chaudhary confirmed on Twitter.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
18-04-26 08:10 pm
HK News Staffer
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
18-04-26 03:50 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm