ಬ್ರೇಕಿಂಗ್ ನ್ಯೂಸ್
06-05-21 01:41 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 6: ರಾಷ್ಟ್ರೀಯ ಲೋಕ ದಳ(ಆರ್ಎಲ್ಡಿ) ಮುಖ್ಯಸ್ಥ, ಮಾಜಿ ಕೇಂದ್ರ ಸಚಿವ ಚೌಧರಿ ಅಜಿತ್ ಸಿಂಗ್ ಅವರು ಗುರುವಾರದಂದು ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೋವಿಡ್ 19 ಸೋಂಕಿನಿಂದ ಬಳಲುತ್ತಿದ್ದರು. ಅಜಿತ್ ಅವರಿಗೆ 82 ವರ್ಷ ವಯಸ್ಸಾಗಿತ್ತು. ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಪುತ್ರರಾದ ಅಜಿತ್ ಸಿಂಗ್ ಅವರು 1986ರಲ್ಲಿ ರಾಜ್ಯಸಭಾ ಸದಸ್ಯರಾಗಿದ್ದರು.
ಅಜಿತ್ ಸಿಂಗ್ ಅವರ ನಿಧನದ ಸುದ್ದಿಯನ್ನು ಅವರ ಪುತ್ರ ಜಯಂತ್ ಸಿಂಗ್ ಅವರು ಖಚಿತಪಡಿಸಿದ್ದು, ಕೋವಿಡ್ 19 ವಿರುದ್ಧ ಹೋರಾಟ ಮುಂದುವರೆಯಲಿದೆ, ಎಲ್ಲರೂ ಮನೆಯಲ್ಲಿದ್ದು, ಸುರಕ್ಷಿತ ನಿಯಮಗಳನ್ನು ಪಾಲಿಸಿ ಎಂದಿದ್ದಾರೆ.
पूर्व केंद्रीय मंत्री चौधरी अजित सिंह जी के निधन से अत्यंत दुख हुआ है। वे हमेशा किसानों के हित में समर्पित रहे। उन्होंने केंद्र में कई विभागों की जिम्मेदारियों का कुशलतापूर्वक निर्वहन किया। शोक की इस घड़ी में मेरी संवेदनाएं उनके परिजनों और प्रशंसकों के साथ हैं। ओम शांति!
— Narendra Modi (@narendramodi) May 6, 2021
ಹಲವಾರು ಗಣ್ಯರ ಸಂತಾಪ: ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಒಮರ್ ಅಬ್ದುಲ್ಲಾ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಖಿಲೇಶ್ ಯಾದವ್, ಜೆಪಿ ನಡ್ಡಾ ಸೇರಿದಂತೆ ಹಲವಾರು ರಾಜಕೀಯ ಮುಖಂಡರು ಅಜಿತ್ ಸಿಂಗ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಉತ್ತರಪ್ರದೇಶದ ಬಾಗ್ ಪೇಟ್ ಲೋಕಸಭಾ ಕ್ಷೇತ್ರದಿಂದ ಸಂಸತ್ತಿಗೆ ಏಳು ಬಾರಿ ಆಯ್ಕೆಯಾಗಿದ್ದರು. ಕೇಂದ್ರ ನಾಗರಿಕ ವಿಮಾನಯಾನ, ಕೃಷಿ, ಅಹಾರ ಸಂಸ್ಕರಣೆ ಹಾಗೂ ಮುಂತಾದ ಖಾತೆಗಳನ್ನು ನಿಭಾಯಿಸಿದ್ದರು.
Rashtriya Lok Dal chief and former union minister Ajit Singh passed away on Thursday after losing battle to Covid19 his son Jayant Chaudhary confirmed on Twitter.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 02:45 pm
Mangalore Correspondent
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm